
ಜೋಧಪುರ – ಇಲ್ಲಿ ‘ಈದ್ ಮಿಲಾದ್’ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ‘ಸರ್ ತನ್ ಸೆ ಜುದಾ’ (ದೇಹದಿಂದ ತಲೆಯನ್ನು ಬೇರ್ಪಡಿಸಿ) ಎಂಬ ಘೋಷಣೆಗಳನ್ನು ನೀಡಲಾಯಿತು.
Rajasthan: Islamists raise ‘Sar Tan Se Juda’ slogans in Jodhpur during Eid procession, one person arrestedhttps://t.co/2QOo7YWqfv
— OpIndia.com (@OpIndia_com) October 10, 2022
ವಾರ್ತಾ ವಾಹಿನಿಯೊಂದು ನೀಡಿದ ಮಾಹಿತಿಯ ಪ್ರಕಾರ, ಅಕ್ಟೋಬರ್ ೯, ೨೦೨೨ ರಂದು ಜೋಧಪುರದಲ್ಲಿ ‘ಇದ್ ಮಿಲಾದ್’ ಸಂದರ್ಭದಲ್ಲಿ ನಡೆದ ಮೆರವಣಿಗೆಯಲ್ಲಿ ನೂರಾರು ಮುಸಲ್ಮಾನ ಯುವಕರು ಭಾಗವಹಿಸಿದ್ದರು. ಈ ಮೆರವಣಿಗೆಯಲ್ಲಿ ‘ಸರ್ ತಾನ್ ಸೆ ಜುದಾ’ ಘೋಷಣೆಗಳನ್ನು ಕೂಗಲಾಯಿತು. ಮೆರವಣಿಗೆಯಲ್ಲಿ ಪೊಲೀಸರು ಉಪಸ್ಥಿತರಿದ್ದರು. ಈ ವಿಚಾರ ತಿಳಿದ ತಕ್ಷಣ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ಸಲ್ಲಿಸಿದರು. ಈ ವೇಳೆ ಪೊಲೀಸರು ಆರೋಪಿ ರೋಷನ್ ಅಲಿಯನ್ನು ತಡರಾತ್ರಿ ಬಂಧಿಸಿದರು. ಆತನ ತನಿಖೆ ನಡೆಯುತ್ತಿದೆ. ಪೊಲೀಸರು ರಾತ್ರಿಯಿಡೀ ದಾಳಿ ನಡೆಸಿ ಆರೋಪಿಗಳಿಗಾಗಿ ಶೋಧ ನಡೆಸಿದರು. ಇದಕ್ಕೂ ಮೊದಲು ಸಹ ಜೋಧಪುರದಲ್ಲಿ ಗಲಭೆ ನಡೆದಿತ್ತು.
ಸಂಪಾದಕೀಯ ನಿಲುವುಕಾಂಗ್ರೆಸ್ ನ ಆಡಳಿತವಿರುವ ರಾಜಸ್ಥಾನದಲ್ಲಿ ಕಾನೂನು ಸುವ್ಯವಸ್ಥೆ ಅಸ್ತಿತ್ವದಲ್ಲಿದೆಯೇ ? |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case