ಭಯೋತ್ಪಾದನೆಗೆ ಹಣಕಾಸು ಪೂರೈಕೆ ಮಾಡಿದ ಪ್ರಕರಣ

ಶ್ರೀನಗರ : ಭಯೋತ್ಪಾದನೆಗೆ ಹಣಕಾಸು ಪೂರೈಕೆ ನೀಡುವ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’ಯು) ಕಾಶ್ಮೀರದಲ್ಲಿ ದಾಳಿ ನಡೆಸಿದೆ. ಪೂಂಚ್, ಜಮ್ಮು, ರಾಜೌರಿ, ಪುಲ್ವಾಮಾ, ಶ್ರೀನಗರ, ಬುಡಗಾಮ, ಬಾಂಡಿಪೋರಾ, ಶೋಪಿಯಾಂ ಮುಂತಾದ ನಗರಗಳಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ‘ಅಲ್-ಹುದಾ ಎಜುಕೇಷನಲ್ ಟ್ರಸ್ಟ್’ ಅನಧಿಕೃತ ಸಂಘಟನೆ ಎಂದು ಸರಕಾರ ಘೋಷಿಸಿರುವ ‘ಜಮಾತ್-ಎ-ಇಸ್ಲಾಮಿ’ ಸಂಘಟನೆಗೆ ಹಣಕಾಸು ಪೂರೈಕೆ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಎನ್.ಐ.ಎ.’ಯು ಪ್ರಕರಣ ದಾಖಲಿಸಿದೆ.
#NIA is carrying out raids at multiple locations in J&K in the terror funding case#NIAraids #terrorfundingcase #JammuAndKashmir https://t.co/4zfBS7bYhx
— Zee News English (@ZeeNewsEnglish) October 11, 2022
ಸಂಪಾದಕೀಯ ನಿಲುವುಭಯೋತ್ಪಾದಕರಿಗೆ ಬೆಂಬಲಿಸುವವರನ್ನು ದೇಶವಿರೋಧಿ ಎಂದು ನಿರ್ಧರಿಸಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳದ್ದರಿಂದ ಕಾಶ್ಮೀರದಂತಹ ಸ್ಥಳಗಳಲ್ಲಿ ಮತಾಂಧರು ಭಯೋತ್ಪಾದಕರಿಗೆ ಎಲ್ಲ ರೀತಿಯಲ್ಲಿ ಸಹಾಯ ಮಾಡುತ್ತಾರೆ ! ಅವರು ಇಂತಹ ಕೃತ್ಯಗಳನ್ನು ಮಾಡಲು ಧೈರ್ಯ ತೋರಿಸಬಾರದು ಅಂತಹ ಕಠಿಣ ಶಿಕ್ಷೆಯನ್ನು ಸರಕಾರ ಇಂತಹ ರಾಷ್ಟ್ರದ್ರೋಹಿಗಳಿಗೆ ಎಂದು ನೀಡುವರು ? |
ಉತ್ತರ ಪ್ರದೇಶ: ಶ್ರೀ ಚಾಮುಂಡಾ ದೇವಸ್ಥಾನದ ಜಾಗದಲ್ಲಿದ್ದ ಧಾರ್ಮಿಕ ಸ್ಥಳದ ಅತಿಕ್ರಮಣ ತೆರವು!
ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿ ನೀರು ಸಿಗುವುದಿಲ್ಲ! – ರಕ್ಷಣಾ ಸಚಿವ
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ