
ಧನಬಾದ (ಝಾರಖಂಡ) – ಇಲ್ಲಿನ ಬೇಕಾರಬಾಂಧ ಸಂಕೀರ್ಣದಲ್ಲಿರುವ ರೈಲ್ವೇ ಇಲಾಖೆಯ ಜಮೀನಿನಲ್ಲಿರುವ ಶ್ರೀ ಹನುಮಾನ ದೇವಸ್ಥಾನಕ್ಕೆ ರೈಲ್ವೇ ಇಲಾಖೆಯಿಂದ ನೋಟಿಸ್ ಜಾರಿ ಮಾಡಿ ೧೦ ದಿನಗಳೊಳಗೆ ದೇವಸ್ಥಾನವನ್ನು ಇಲಾಖೆಯ ಜಮೀನಿನಿಂದ ತೆಗೆದುಹಾಕಲು ತಿಳಿಸಲಾಗಿದೆ.
Jharkhand: Lord Hanuman Gets Notice From Railways in Dhanbad, Asked To Remove Temple Within 10 Dayshttps://t.co/K61vYoAm4n#Jharkhand #LordHanuman #Notice #IndianRailways #Dhanbad @RailMinIndia
— LatestLY (@latestly) October 11, 2022
ಈ ಸೂಚನೆಯನ್ನು ಪೂರ್ವ-ಮಧ್ಯ ರೈಲ್ವೇಯ ಸಹಾಯಕ ಇಂಜಿನಿಯರ್ ದೇವಸ್ಥಾನದ ಗೋಡೆಯ ಮೇಲೆ ಅಂಟಿಸಿದ್ದಾರೆ. ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಹಿಂದೂಗಳ ಭಾವನೆಗೆ ಧಕ್ಕೆ ತರಲು ರೈಲ್ವೇ ಇಲಾಖೆಯು ಉದ್ದೇಶಪೂರ್ವಕವಾಗಿ ಈ ಕೃತ್ಯವನ್ನು ಎಸಗಿದೆ ಎಂಬುದು ಅವರ ಹೇಳಿಕೆಯಾಗಿದೆ.
ಸಂಪಾದಕೀಯ ನಿಲುವು
|
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!