
ಧನಬಾದ (ಝಾರಖಂಡ) – ಇಲ್ಲಿನ ಬೇಕಾರಬಾಂಧ ಸಂಕೀರ್ಣದಲ್ಲಿರುವ ರೈಲ್ವೇ ಇಲಾಖೆಯ ಜಮೀನಿನಲ್ಲಿರುವ ಶ್ರೀ ಹನುಮಾನ ದೇವಸ್ಥಾನಕ್ಕೆ ರೈಲ್ವೇ ಇಲಾಖೆಯಿಂದ ನೋಟಿಸ್ ಜಾರಿ ಮಾಡಿ ೧೦ ದಿನಗಳೊಳಗೆ ದೇವಸ್ಥಾನವನ್ನು ಇಲಾಖೆಯ ಜಮೀನಿನಿಂದ ತೆಗೆದುಹಾಕಲು ತಿಳಿಸಲಾಗಿದೆ.
Jharkhand: Lord Hanuman Gets Notice From Railways in Dhanbad, Asked To Remove Temple Within 10 Dayshttps://t.co/K61vYoAm4n#Jharkhand #LordHanuman #Notice #IndianRailways #Dhanbad @RailMinIndia
— LatestLY (@latestly) October 11, 2022
ಈ ಸೂಚನೆಯನ್ನು ಪೂರ್ವ-ಮಧ್ಯ ರೈಲ್ವೇಯ ಸಹಾಯಕ ಇಂಜಿನಿಯರ್ ದೇವಸ್ಥಾನದ ಗೋಡೆಯ ಮೇಲೆ ಅಂಟಿಸಿದ್ದಾರೆ. ಇದರಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಹಿಂದೂಗಳ ಭಾವನೆಗೆ ಧಕ್ಕೆ ತರಲು ರೈಲ್ವೇ ಇಲಾಖೆಯು ಉದ್ದೇಶಪೂರ್ವಕವಾಗಿ ಈ ಕೃತ್ಯವನ್ನು ಎಸಗಿದೆ ಎಂಬುದು ಅವರ ಹೇಳಿಕೆಯಾಗಿದೆ.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !