
ನವದೆಹಲಿ – ಇಲ್ಲಿ ಎರಡು ವರ್ಷದ ಹಿಂದೆ ನಡೆದಿರುವ ಗಲಭೆಯ ಸಮಯದಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ ಶರ್ಮಾ ಇವರ ಹತ್ಯೆಯ ಪ್ರಕರಣದಲ್ಲಿ ಮುಂತಜೀಮ್ ಅಲಿಯಾಸ್ ಮುಸ ಕುರೇಶಿ ಇವನನ್ನು ತೆಲಂಗಾಣ ರಾಜ್ಯದಿಂದ ಬಂದಿಸಲಾಗಿದೆ. ಅವನ ಮೇಲೆ ಈ ಮೊದಲೇ ಅಪಹರಣ ಮತ್ತು ಅತ್ಯಾಚಾರದ ಆರೋಪವಿದೆ. ಈ ಪ್ರಕರಣದಲ್ಲಿ ಅವನನ್ನು ಈ ಮೊದಲೇ ಬಂಧಿಸಲಾಗಿತ್ತು. (ಎರಡು ಪ್ರಕರಣದಲ್ಲಿ ಮುಸಾ ಕುರೇಶಿ ಇವನಿಗೆ ಕಠಿಣ ಶಿಕ್ಷೆ ಆಗದೆ ಇರುವ ಪರಿಣಾಮ ! – ಸಂಪಾದಕರು)
IB staffer Ankit Sharma’s murder during #Delhiriots | Over 2 yrs on, key accused held; visit to chemist gave him away
https://t.co/fsyg7J2Fsh— Express Delhi-NCR (@ieDelhi) October 13, 2022
ಶರ್ಮಾ ಇವರ ಹತ್ಯೆಯ ಪ್ರಕರಣದಲ್ಲಿ ಈ ಮೊದಲೇ ಆಮ್ ಆದ್ಮಿ ಪಕ್ಷದ ನಗರಸೇವಕ ತಾಹಿರ್ ಹುಸೇನ್ ಇವನನ್ನು ಬಂಧಿಸಲಾಗಿದೆ. ಶರ್ಮಾ ಇವರ ಮೇಲೆ ೪೦ ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಚಾಕುಯಿಂದ ಇರಿದಿದ್ದಾನೆ. ಅವರ ಹತ್ಯೆ ಆದ ನಂತರ ಅವರ ಮೃತ ದೇಹ ಒಂದು ಕಾಲುವೆಯಲ್ಲಿ ಎಸೆಯಲಾಗಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ