
ನವದೆಹಲಿ – ಇಲ್ಲಿ ಎರಡು ವರ್ಷದ ಹಿಂದೆ ನಡೆದಿರುವ ಗಲಭೆಯ ಸಮಯದಲ್ಲಿ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ ಶರ್ಮಾ ಇವರ ಹತ್ಯೆಯ ಪ್ರಕರಣದಲ್ಲಿ ಮುಂತಜೀಮ್ ಅಲಿಯಾಸ್ ಮುಸ ಕುರೇಶಿ ಇವನನ್ನು ತೆಲಂಗಾಣ ರಾಜ್ಯದಿಂದ ಬಂದಿಸಲಾಗಿದೆ. ಅವನ ಮೇಲೆ ಈ ಮೊದಲೇ ಅಪಹರಣ ಮತ್ತು ಅತ್ಯಾಚಾರದ ಆರೋಪವಿದೆ. ಈ ಪ್ರಕರಣದಲ್ಲಿ ಅವನನ್ನು ಈ ಮೊದಲೇ ಬಂಧಿಸಲಾಗಿತ್ತು. (ಎರಡು ಪ್ರಕರಣದಲ್ಲಿ ಮುಸಾ ಕುರೇಶಿ ಇವನಿಗೆ ಕಠಿಣ ಶಿಕ್ಷೆ ಆಗದೆ ಇರುವ ಪರಿಣಾಮ ! – ಸಂಪಾದಕರು)
IB staffer Ankit Sharma’s murder during #Delhiriots | Over 2 yrs on, key accused held; visit to chemist gave him away
https://t.co/fsyg7J2Fsh— Express Delhi-NCR (@ieDelhi) October 13, 2022
ಶರ್ಮಾ ಇವರ ಹತ್ಯೆಯ ಪ್ರಕರಣದಲ್ಲಿ ಈ ಮೊದಲೇ ಆಮ್ ಆದ್ಮಿ ಪಕ್ಷದ ನಗರಸೇವಕ ತಾಹಿರ್ ಹುಸೇನ್ ಇವನನ್ನು ಬಂಧಿಸಲಾಗಿದೆ. ಶರ್ಮಾ ಇವರ ಮೇಲೆ ೪೦ ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಚಾಕುಯಿಂದ ಇರಿದಿದ್ದಾನೆ. ಅವರ ಹತ್ಯೆ ಆದ ನಂತರ ಅವರ ಮೃತ ದೇಹ ಒಂದು ಕಾಲುವೆಯಲ್ಲಿ ಎಸೆಯಲಾಗಿತ್ತು.
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ : Champat Rai Resignation
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency