
೧. ದೀಪಾವಳಿಯ ಕಾಲದಲ್ಲಿ ಹಿಂದೂಗಳ ಮೇಲೆ ಆಘಾತ ಆಗುವುದು ಹೊಸದೇನಲ್ಲ. ೨೦೦೪ ರಲ್ಲಿ ದೀಪಾವಳಿಯ ಕಾಲದಲ್ಲಿಯೇ ಕಾಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ ಸ್ವಾಮಿ ಜಯೇಂದ್ರ ಸರಸ್ವತಿ ಇವರನ್ನು ಬಂಧಿಸಿರುವುದನ್ನು ಹಿಂದೂಗಳು ಹೇಗೆ ಮರೆಯಲು ಸಾಧ್ಯ ? ಯಾವುದೇ ಬಲವಾದ ಸಾಕ್ಷಿ ಇಲ್ಲದೇ ನೇರ ಬಂಧನವಾಗುವುದು ಇದು ಹಿಂದೂಗಳ ಅಸ್ಮಿತೆ ಮೇಲಾದ ಆಘಾತವೇ ಆಗಿತ್ತು. ತದನಂತರ ಪ್ರಸಾರ ಮಾಧ್ಯಮಗಳು ‘ಬಲೆಯಲ್ಲಿ ಶಂಕರಾಚಾರ್ಯ’ನಂತಹ ಶೀರ್ಷಿಕೆಯನ್ನು ಬಳಸಿ ಹಿಂದೂಗಳ ಧರ್ಮಗುರುಗಳನ್ನು ಅವಮಾನಿಸಿದ್ದರು ಅದು ಎಂದಿಗೂ ತುಂಬಲಾರದ ಹಾನಿಯಾಗಿದೆ.
೨. ಹಿಂದೂಗಳ ಹಬ್ಬಗಳನ್ನು ಭಯದ ಕರಿನೆರಳಿನಲ್ಲಿ ಆಚರಿಸಬೇಕಾಗುತ್ತದೆ. ೨೦೦೫ ರಲ್ಲಿ ದೀಪಾವಳಿಯ ಕಾಲದಲ್ಲಿ ರಾಜಧಾನಿ ನವ ದೆಹಲಿಯಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ೬೨ ಜನರು ಸಾವನ್ನಪ್ಪಿದ್ದರು. ಇಂದಿಗೂ ಸಹ ದೀಪಾವಳಿ ಅಥವಾ ಗಣೇಶೋತ್ಸವದ ಕಾಲದಲ್ಲಿ ಭಯೋತ್ಪಾದಕರು ರಕ್ತಪಾತ ನಡೆಸುವ ಪಿತೂರಿಯಲ್ಲಿರುತ್ತಾರೆ.
(ಸಂದರ್ಭ – ದೈನಿಕ ‘ಸನಾತನ ಪ್ರಭಾತ’ (ಮರಾಠಿ), ಇಸವಿ ೨೦೧೮)
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ಸಂತ ಕಬೀರನಗರ (ಉತ್ತರ ಪ್ರದೇಶ) ಇಲ್ಲಿ ನಾಸಿರನಿಂದ ಆನಂದನ ಶಿರಚ್ಛೇದ
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!