ಡಾ. ಸುಬ್ರಹ್ಮಣ್ಯ ಸ್ವಾಮಿ ಇವರು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರತಿಪಾದನೆ

ನವದೆಹಲಿ – ಕಳೆದ ೮ ವರ್ಷಗಳಿಂದ ರಾಮಸೇತುವೆಗೆ ‘ರಾಷ್ಟ್ರೀಯ ಸ್ಮಾರಕ’ ಎಂದು ಘೋಷಿಸುವ ಬಗ್ಗೆ ಕೇಂದ್ರ ಸರಕಾರದಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರತಿಜ್ಞಾಪತ್ರ ಪ್ರಸ್ತುತ ಪಡಿಸಿಲ್ಲ. ಆದ್ದರಿಂದ ಈಗ ನ್ಯಾಯಾಲಯದಿಂದ ಸರಕಾರಕ್ಕೆ ರಾಮ ಸೇತುವೆ ‘ರಾಷ್ಟ್ರೀಯ ಸ್ಮಾರಕ ’ಎಂದು ಘೋಷಿಸುವ ಆದೇಶ ನೀಡಲು ಹೇಳಬೇಕೆಂದು ಭಾಜಪದ ಹಿರಿಯ ನಾಯಕ ಡಾ. ಸುಬ್ರಹ್ಮಣ್ಯ ಸ್ವಾಮಿ ಇವರು ಸರ್ವೋಚ್ಚ ನ್ಯಾಯಾಲಯಕ್ಕೆ ಈ ಸಂದರ್ಭದಲ್ಲಿ ನಡೆದಿರುವ ಅರ್ಜಿಯ ಮೇಲಿನ ವಿಚಾರಣೆಯ ಸಮಯದಲ್ಲಿ ಹೇಳಿದರು. ಈ ಬಗ್ಗೆ ನ್ಯಾಯಾಲಯವು ಸರಕಾರಕ್ಕೆ ಈ ಸಂದರ್ಭದಲ್ಲಿ ಉತ್ತರ ನೀಡುವಂತೆ ಆದೇಶ ನೀಡಿದೆ, ಹಾಗೂ ಅದರ ಪ್ರತಿ ಡಾ. ಸ್ವಾಮಿ ಇವರಿಗೆ ಕೂಡ ನೀಡಲು ಹೇಳಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!