
ರಾಯಪುರು (ಛತ್ತಿಸಗಡ) – ಛತ್ತಿಸಗಡ ರಾಜ್ಯದಲ್ಲಿ ಸಾಧು ಸಂತರಿಗಾಗಿ ಈಗ ಗುರುತಿನ ಚೀಟಿ ಮಾಡಿಕೊಡಲಾಗುವುದು. ಈ ಮೂಲಕ ಸಾಧುಗಳ ವೇಷ ಧರಿಸಿ ಬರುವವರಿಂದ ಆಗುವ ಮೋಸ ನಿಲ್ಲಿಸಲಾಗುವುದು. ಅಖಿಲ ಭಾರತೀಯ ಸಂತ ಸಮಿತಿಯು ಈ ಸಂದರ್ಭದಲ್ಲಿ ನಿರ್ಣಯ ತೆಗೆದುಕೊಂಡಿದೆ. ಸಮಿತಿಯ ಪ್ರದೇಶಾಧ್ಯಕ್ಷ ಮಹಾಮಂಡಲೇಶ್ವರ ಲಕ್ಷ್ಮಣ ದಾಸ ಇವರು, ಸನಾತನ ಧರ್ಮದ ರಕ್ಷಣೆ ಮಾಡುವುದು ಅವಶ್ಯಕವಾಗಿದೆ. ರಾಜ್ಯದ ಹೊರಗಿನ ಬಂದಿರುವ ಜನರು ಸನಾತನ ಧರ್ಮಕ್ಕೆ ಅಪಕೀರ್ತಿ ತರುತ್ತಿದ್ದಾರೆ. ಇಂತಹ ಪ್ರಕರಣಗಳ ವಿಚಾರಣೆ ನಡೆಯಬೇಕು ಎಂದು ಹೇಳಿದರು.
Bilaspur: छत्तीसगढ़ में साधु-संतों की पहचान के लिए बनेंगे ID कार्ड; संत समिति ने कहा-बाहरी लोग बदनाम कर रहे#Chhattisgarh #Saints #IDCardshttps://t.co/BhkrbY3Sa8
— Amar Ujala (@AmarUjalaNews) October 15, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !