
ರಾಯಪುರು (ಛತ್ತಿಸಗಡ) – ಛತ್ತಿಸಗಡ ರಾಜ್ಯದಲ್ಲಿ ಸಾಧು ಸಂತರಿಗಾಗಿ ಈಗ ಗುರುತಿನ ಚೀಟಿ ಮಾಡಿಕೊಡಲಾಗುವುದು. ಈ ಮೂಲಕ ಸಾಧುಗಳ ವೇಷ ಧರಿಸಿ ಬರುವವರಿಂದ ಆಗುವ ಮೋಸ ನಿಲ್ಲಿಸಲಾಗುವುದು. ಅಖಿಲ ಭಾರತೀಯ ಸಂತ ಸಮಿತಿಯು ಈ ಸಂದರ್ಭದಲ್ಲಿ ನಿರ್ಣಯ ತೆಗೆದುಕೊಂಡಿದೆ. ಸಮಿತಿಯ ಪ್ರದೇಶಾಧ್ಯಕ್ಷ ಮಹಾಮಂಡಲೇಶ್ವರ ಲಕ್ಷ್ಮಣ ದಾಸ ಇವರು, ಸನಾತನ ಧರ್ಮದ ರಕ್ಷಣೆ ಮಾಡುವುದು ಅವಶ್ಯಕವಾಗಿದೆ. ರಾಜ್ಯದ ಹೊರಗಿನ ಬಂದಿರುವ ಜನರು ಸನಾತನ ಧರ್ಮಕ್ಕೆ ಅಪಕೀರ್ತಿ ತರುತ್ತಿದ್ದಾರೆ. ಇಂತಹ ಪ್ರಕರಣಗಳ ವಿಚಾರಣೆ ನಡೆಯಬೇಕು ಎಂದು ಹೇಳಿದರು.
Bilaspur: छत्तीसगढ़ में साधु-संतों की पहचान के लिए बनेंगे ID कार्ड; संत समिति ने कहा-बाहरी लोग बदनाम कर रहे#Chhattisgarh #Saints #IDCardshttps://t.co/BhkrbY3Sa8
— Amar Ujala (@AmarUjalaNews) October 15, 2022
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!