ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜಸಿಂಹ ಚೌಹಾನ ಇವರಿಂದ ಮನವಿ !

ಭೋಪಾಲ (ಮಧ್ಯಪ್ರದೇಶ) – ಡಾಕ್ಟರರು ಸಾಮಾನ್ಯ ‘ಕ್ರೋಸಿನ’ ಔಷಧ ಬರೆದು ಕೊಡುವಾಗ ಅವರು ನೇರ ಹಿಂದಿಯಲ್ಲಿ ‘ಕ್ರೋಸಿನ’ ಎಂದು ಬರೆದು ಕೊಡಬೇಕು. ಹಾಗೂ ಪ್ರಿಸ್ಕ್ರಿಪ್ಷನ್ ಮೇಲೆ (ಔಷಧಿ ಬರೆದು ಕೊಡುವ ಚೀಟಿಯ ಮೇಲೆ) ‘ಶ್ರೀ ಹರಿ’ ಹಿಗೂ ಬರಿಯಬೇಕು, ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಹ ಚೌಹಾನ್ ಇವರು ಮನವಿ ಮಾಡಿದರು. ‘ಪ್ರಿಸ್ಕ್ರಿಪ್ಷನ್ ಮೇಲೆ ಪಕ್ಕದಲ್ಲಿ ಎಲ್ಲಿ ಖx ಬರೆದಿರುತ್ತದೆ ಆ ಜಾಗದಲ್ಲಿ ‘ಶ್ರೀ ಹರಿ’, ಬರೆಯಬೇಕೆಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!