ಜೈಶ್-ಎ-ಮೊಹಮ್ಮದ್ ಎಂಬ ಭಯೋತ್ಪಾದಕ ಸಂಘಟನೆಯ ಹೆಸರಿನಲ್ಲಿ ರೈಲು ನಿಲ್ದಾಣಕ್ಕೆ ಕಳುಹಿಸಿದ ಪತ್ರ !

ಹರಿದ್ವಾರ (ಉತ್ತರಾಖಂಡ) – ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಅನೇಕ ರೈಲು ನಿಲ್ದಾಣಗಳನ್ನು ಬಾಂಬ್ಗಳಿಂದ ಸ್ಫೋಟಿಸಲಾಗುವುದು ಎಂದು ಹರಿದ್ವಾರ ರೈಲು ನಿಲ್ದಾಣಕ್ಕೆ ಬೆದರಿಕೆ ಪತ್ರ ಬಂದಿದೆ.
ಜೈಶ-ಎ-ಮೊಹಮ್ಮದ ಈ ಭಯೋತ್ಪಾದಕ ಸಂಘಟನೆಯಿಂದ ಈ ಪತ್ರ ಬಂದಿದೆ ಎಂದು ದಾವೆ ಮಾಡಲಾಗಿದೆ. ರೈಲು ನಿಲ್ದಾಣಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನು ಸಹ ಗುರಿಯಾಗಿಸಲಾಗುವುದು ಎಂದು ಅದು ಹೇಳಿದೆ. ಪತ್ರವನ್ನು ಸ್ವೀಕರಿಸಿದ ನಂತರ ಇಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
‘ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಯುತ್ತಿರುವ ಸಹಚರರ ಸೇಡು ತೀರಿಸಿಕೊಳ್ಳಲಾಗುವುದು’, ಎಂದು ಪತ್ರದಲ್ಲಿ ತಿಳಿಸಲಾಗಿದೆ. ಹರ್ ಕಿ ಪೌಡಿ, ಭಾರತಮಾತಾ ದೇವಾಲಯ, ಚಂಡಿದೇವಿ, ಮಾನಸದೇವಿ ಸಹಿತ ಹರಿದ್ವಾರದಲ್ಲಿನ ಮುಖ್ಯ ದೇವಸ್ಥಾನಗಳ ಸಹಿತ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ, ಬದರಿನಾಥ್ ಸ್ಥಳಗಳಲ್ಲಿ ಬಾಂಬ್ ಸ್ಫೋಟಗಳು ನಡೆಯಲಿವೆ ಎಂದು ಹೇಳಲಾಗಿದೆ.
ಸಂಪಾದಕೀಯ ನಿಲುವುಈ ಬೆದರಿಕೆಯು ಭಯೋತ್ಪಾದಕರಿಗೆ ಧರ್ಮವಿದೆ ಎಂದು ತೋರಿಸುತ್ತದೆ ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case