
ವಿವಿಧ ವಿಷಯಗಳ ತಜ್ಞರು ಮತ್ತು ಸಂತರು ವ್ಯಾವಹಾರಿಕ ಜೀವನದಲ್ಲಿ ನೇತ್ರತಜ್ಞರಿಗೆ ಕಣ್ಣಿನ ರೋಗ ಬರುತ್ತದೆ. ಹೃದಯತಜ್ಞರಿಗೆ ಹೃದಯದಲ್ಲಿ ತೊಂದರೆ ಕಾಣಿಸುತ್ತದೆ. ಮನೋಚಿಕಿತ್ಸಕರಿಗೆ ಮಾನಸಿಕ ರೋಗ ಬರುವುದನ್ನು ನೋಡಿದ್ದೇವೆ; ಆದರೆ ಅಧ್ಯಾತ್ಮದಲ್ಲಿ ಸಂತರು ಇತರರನ್ನು ಆಧ್ಯಾತ್ಮಿಕ ತೊಂದರೆಗಳಿಂದ ಮುಕ್ತಗೊಳಿಸಿದಾಗ ಆಧ್ಯಾತ್ಮಿಕ ತೊಂದರೆಯಾಗುವುದಿಲ್ಲ ಕೆಲವು ಸಂತರಿಗೆ ಶಾರೀರಿಕ ತೊಂದರೆಯಾದರೂ, ಅದು ದೇಹ ಪ್ರಾರಬ್ಧಕ್ಕನುಸಾರ ಆಗುತ್ತದೆ. ಇದರಿಂದ ಸಂತರಿಗೆ ಯಾವುದೇ ಪರಿಣಾಮವಾಗುವುದಿಲ್ಲ !’
ಹಿಂದಿನ ಯುಗಗಳಲ್ಲಿ ಸ್ವಭಾವದೋಷ ಕಡಿಮೆ ಇದ್ದುದರಿಂದ ಯಾವುದೇ ಸಾಧನಾಮಾರ್ಗದಿಂದ ಸಾಧನೆ ಮಾಡಿ ಸಾಧಕರು ಮುಂದೆ ಹೋಗುತ್ತಿದ್ದರು. ಕಲಿಯುಗದಲ್ಲಿ ಅನೇಕ ಸ್ವಭಾವದೋಷಗಳು ಇರುವುದರಿಂದ ಮೊದಲಿಗೆ ಅದನ್ನು ದೂರ ಮಾಡಬೇಕಾಗುತ್ತದೆ. ಅನಂತರವೇ ಸಾಧನೆ ಮಾಡಲು ಆಗುತ್ತದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !