
ವಿವಿಧ ವಿಷಯಗಳ ತಜ್ಞರು ಮತ್ತು ಸಂತರು ವ್ಯಾವಹಾರಿಕ ಜೀವನದಲ್ಲಿ ನೇತ್ರತಜ್ಞರಿಗೆ ಕಣ್ಣಿನ ರೋಗ ಬರುತ್ತದೆ. ಹೃದಯತಜ್ಞರಿಗೆ ಹೃದಯದಲ್ಲಿ ತೊಂದರೆ ಕಾಣಿಸುತ್ತದೆ. ಮನೋಚಿಕಿತ್ಸಕರಿಗೆ ಮಾನಸಿಕ ರೋಗ ಬರುವುದನ್ನು ನೋಡಿದ್ದೇವೆ; ಆದರೆ ಅಧ್ಯಾತ್ಮದಲ್ಲಿ ಸಂತರು ಇತರರನ್ನು ಆಧ್ಯಾತ್ಮಿಕ ತೊಂದರೆಗಳಿಂದ ಮುಕ್ತಗೊಳಿಸಿದಾಗ ಆಧ್ಯಾತ್ಮಿಕ ತೊಂದರೆಯಾಗುವುದಿಲ್ಲ ಕೆಲವು ಸಂತರಿಗೆ ಶಾರೀರಿಕ ತೊಂದರೆಯಾದರೂ, ಅದು ದೇಹ ಪ್ರಾರಬ್ಧಕ್ಕನುಸಾರ ಆಗುತ್ತದೆ. ಇದರಿಂದ ಸಂತರಿಗೆ ಯಾವುದೇ ಪರಿಣಾಮವಾಗುವುದಿಲ್ಲ !’
ಹಿಂದಿನ ಯುಗಗಳಲ್ಲಿ ಸ್ವಭಾವದೋಷ ಕಡಿಮೆ ಇದ್ದುದರಿಂದ ಯಾವುದೇ ಸಾಧನಾಮಾರ್ಗದಿಂದ ಸಾಧನೆ ಮಾಡಿ ಸಾಧಕರು ಮುಂದೆ ಹೋಗುತ್ತಿದ್ದರು. ಕಲಿಯುಗದಲ್ಲಿ ಅನೇಕ ಸ್ವಭಾವದೋಷಗಳು ಇರುವುದರಿಂದ ಮೊದಲಿಗೆ ಅದನ್ನು ದೂರ ಮಾಡಬೇಕಾಗುತ್ತದೆ. ಅನಂತರವೇ ಸಾಧನೆ ಮಾಡಲು ಆಗುತ್ತದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !