ಸನಾತನದ ಗ್ರಂಥಮಾಲಿಕೆ ದೇವರ ಪೂಜೆ ಮತ್ತು ಅವುಗಳ ಅಧ್ಯಾತ್ಮಶಾಸ್ತ್ರ

ಪೂಜೆಯ ಮೊದಲಿನ ವೈಯಕ್ತಿಕ ತಯಾರಿ (ಶಾಸ್ತ್ರಸಹಿತ)

ಪೂಜಕನಲ್ಲಿ ಮೊದಲಿನಿಂದಲೇ ಸಾತ್ತ್ವಿಕತೆ ಹೆಚ್ಚಿದ್ದರೆ, ಅವನು ಪೂಜೆಯಿಂದ ಈಶ್ವರೀ ಚೈತನ್ಯವನ್ನು ಹೆಚ್ಚು ಗ್ರಹಿಸುತ್ತಾನೆ. ಪೂಜಕನ ಸಾತ್ತ್ವಿಕತೆಯನ್ನು ಹೆಚ್ಚಿಸಲು ವೈಯಕ್ತಿಕ ತಯಾರಿ ಲಾಭದಾಯಕವಾಗಿದೆ !

ಸ್ತ್ರೀ-ಪುರುಷರ ಸಾತ್ತ್ವಿಕ ವೇಷಭೂಷಣ; ಕುಂಕುಮ, ಗಂಧ ಇತ್ಯಾದಿಗಳನ್ನು ಹಚ್ಚಿಕೊಳ್ಳುವ ಯೋಗ್ಯ ಪದ್ಧತಿಗಳ ಬಗೆಗಿನ ಜ್ಞಾನ ಕೊಡುವ ಈ ಗ್ರಂಥವನ್ನು ಅವಶ್ಯ ಓದಿರಿ.

ದೇವರ ಪೂಜೆಯ ಪೂರ್ವಸಿದ್ಧತೆ

ಪೂಜೆಯ ಪೂರ್ವಸಿದ್ಧತೆಯಿಂದ ಪೂಜಕನು ಪೂಜೆಯಿಂದ ಪ್ರಕ್ಷೇಪಿಸುವ ಚೈತನ್ಯವನ್ನು ಗ್ರಹಿಸಬಲ್ಲ. ಇದಕ್ಕಾಗಿ ಈ ಗ್ರಂಥದಲ್ಲಿ ಪೂಜೆಯ ಮೊದಲು ಪೂಜಾಸ್ಥಳದ ಶುದ್ಧಿ ಏಕೆ ಮಾಡಬೇಕು ? ಪೂಜಕನು ಮಣೆಯ ಆಸನ ಏಕೆ ಬಳಸಬೇಕು ? ನಿರ್ಮಾಲ್ಯವನ್ನು ಹೆಬ್ಬೆರಳು ಮತ್ತು ಅನಾಮಿಕಾದಿಂದ ಏಕೆ ತೆಗೆಯಬೇಕು ? ಇತ್ಯಾದಿಗಳ ಉತ್ತರಗಳನ್ನು ಕೊಡಲಾಗಿದೆ.

ಪಂಚೋಪಚಾರ ಅಥವಾ ಷೋಡಶೋಪಚಾರ ಪೂಜೆಯ ಹಿಂದಿನ ಶಾಸ್ತ್ರ

* ದೇವತೆಗೆ ಗಂಧವನ್ನು ಅನಾಮಿಕಾದಿಂದ ಏಕೆ ಹಚ್ಚಬೇಕು ?

* ಯಾವ ದೇವತೆಗೆ ಯಾವ ಹೂವುಗಳನ್ನು ಅರ್ಪಿಸಬೇಕು ?

* ಹೂವನ್ನು ಅರ್ಪಿಸುವಾಗ ತೊಟ್ಟು ದೇವರತ್ತ ಏಕಿರಬೇಕು ?

* ದೇವತೆಗೆ ಗೆಜ್ಜೆವಸ್ತ್ರಗಳನ್ನು ಏಕೆ ಮತ್ತು ಹೇಗೆ ಅರ್ಪಿಸಬೇಕು ?

ಸನಾತನದ ಗ್ರಂಥಗಳನ್ನು ‘ಆನ್‌ಲೈನ್’ನಲ್ಲಿ ಖರೀದಿಗಾಗಿ :  www.SanatanShop.com

ಸಂಪರ್ಕ : ೯೩೭೯೭೭೧೭೭೧