ಭಯೋತ್ಪಾದಕರು, ಕಳ್ಳಸಾಗಾಣಿಕೆದಾರರು ಮತ್ತು ಗೂಂಡಾಗಳ ಶೋಧನೆ !

ನವ ದೆಹಲಿ – ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.ಯು) ಪಂಜಾಬ, ಹರಿಯಾಣ, ದೆಹಲಿ, ಬಿಹಾರ ಮತ್ತು ರಾಜಸ್ಥಾನ ಈ ರಾಜ್ಯದ ೪೦ ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಈ ದಾಳಿ ಭಯೋತ್ಪಾದನೆ, ಗೂಂಡಾ, ಮಾದಕ ವಸ್ತುಗಳ ಕಳ್ಳ ಸಾಗಣೆ ಅದೇ ರೀತಿ ಭಾರತ ಮತ್ತು ವಿದೇಶಗಳಲ್ಲಿನ ಅಪರಾಧಗಳ ಬಲೆಯನ್ನು ನಾಶ ಮಾಡಲು ನಡೆಸಲಾಯಿತು.
आतंकियों और ड्रग तस्करों की सांठगांठ पर प्रहार, दिल्ली-NCR से लेकर राजस्थान तक 40 जगहों पर NIA की रेड#NIA #raid #Drugsmugglers https://t.co/BmbtsZEnIx
— Hindustan (@Live_Hindustan) October 18, 2022
ಎನ್.ಐ.ಎ. ಪ್ರಕಾರ, ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ; ಆದರೆ ೬ ಪಿಸ್ತೂಲು, ೧ ರಿವ್ಹಾಲ್ವರ, ೧ ಶಾಟಗನ್ ಮತ್ತು ಗುಂಡುಗಳನ್ನು ಜಪ್ತಿ ಮಾಡಲಾಗಿದೆ. ಹಾಗೆಯೇ ಮಾದಕ ಪದಾರ್ಥ, ನಗದು ಹಣ, ಅಪರಾಧಗಳ ಕಾಗದ ಪತ್ರಗಳು, ಇಲೆಕ್ಟ್ರಾನಿಕ ಉಪಕರಣಗಳು, ಅನಾಮಧೇಯ ಸಂಪತ್ತುಗಳ ಕಾಗದ ಪತ್ರಗಳು, ಬೆದರಿಕೆಯ ಪತ್ರಗಳನ್ನು ಜಪ್ತಿಗೊಳಿಸಲಾಗಿದೆ. ಜಮ್ಮೂ-ಕಾಶ್ಮೀರದಲ್ಲಿ ಭಯೋತ್ಪಾದಕತೆಯನ್ನು ಹರಡಲು ಹೊರದೇಶದಿಂದ ಹಣವನ್ನು ತರಲಾಗುತ್ತಿದ್ದು, ಅದರ ಶೋಧನೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದೆ.
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews