
ಡೆಹರಾಡೂನ (ಉತ್ತರಾಖಂಡ) – ಕೇದಾರನಾಥದಿಂದ ಗುಪ್ತಕಾಶಿಗೆ ಮರಳುತ್ತಿದ್ದ ಒಂದು ಖಾಸಗಿ ಹೆಲಿಕಾಪ್ಟರ ಪತನಗೊಂಡಿದ್ದು, ಇದರಲ್ಲಿ ಚಾಲಕ ಸಹಿತ ೭ ಜನರು ಸಾವನ್ನಪ್ಪಿದ್ದಾರೆ. ಕೇದಾರನಾಥದಿಂದ ೨ ಕಿ.ಮೀ ಅಂತರದಲ್ಲಿರುವ ಗರುಡಚಟ್ಟಿಯಲ್ಲಿ ಈ ಅಪಘಾತವಾಯಿತು. ಈ ಹೆಲಿಕಾಪ್ಟರ ‘ಆರ್ಯನ ಹೆಲಿ’ ಈ ಖಾಸಗಿ ಕಂಪನಿಯದಾಗಿತ್ತು ಎಂದು ಹೇಳಲಾಗುತ್ತಿದೆ. ಈ ಕಂಪನಿ ಉತ್ತರಕಾಶಿಯದಾಗಿದೆ. ಈ ಕಂಪನಿ ಕೇದಾರನಾಥ ದರ್ಶನಕ್ಕಾಗಿ ಭಕ್ತರನ್ನು ಕರೆದುಕೊಂಡು ಹೋಗುತ್ತದೆ. ಕೆಟ್ಟ ಹವಾಮಾನದ ಕಾರಣದಿಂದ ಈ ಅಪಘಾತವಾಗಿದೆಯೆಂದು ತಿಳಿದು ಬಂದಿದೆ.
6 Pilgrims, Pilot Killed In Helicopter Crash Near Kedarnath https://t.co/W9EOJsFEE4 pic.twitter.com/LIBRCSJnin
— NDTV (@ndtv) October 18, 2022
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ