ಹುಡುಗಿಯ ಕುಟುಂಬದವರ ಜೊತೆ ಭಾಜಪದ ಸಂಸದನಿಂದ ಪೊಲೀಸ ಠಾಣೆ ಎದುರು ಧರಣಿ ಆಂದೋಲನ

ಸವಾಯಿ ಮಾಧೋಪುರ (ರಾಜಸ್ಥಾನ) – ಇಲ್ಲಿ ಪರ್ವೇಜ್ ಎಂಬ ಮುಸಲ್ಮಾನ ಯುವಕನು ಬಂದೂಕಿನ ಭಯ ತೋರಿಸಿ ಒಬ್ಬ ಹಿಂದೂ ಯುವತಿಯನ್ನು ಅಪಹರಿಸಿದ್ದಾರೆ. ಈ ಪ್ರಕರಣದಲ್ಲಿ ಭಾಜಪದ ರಾಜ್ಯಸಭೆಯ ಸಂಸದರಾದ ಕೀರೋಡಿಲಾಲ ಮೀಣಾ ಇವರು ಪೀಡಿತ ಯುವತಿಯ ಕುಟುಂಬದವರ ಜೊತೆ ಪೊಲೀಸ್ ಠಾಣೆ ಎದುರು ಆಂದೋಲನಕ್ಕೆ ಕುಳಿತಿದ್ದಾರೆ. ಯುವತಿಯನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸಲು ಒತ್ತಾಯಿಸಲಾಗುತ್ತಿದೆ. ಸಂಸದ ಕೀರೋಡಿಲಾಲ ಮೀಣಾ ಇವರು, ಮುಖ್ಯಮಂತ್ರಿ ಅಶೋಕ ಗೆಹಲೋತ ಸರಕಾರದಲ್ಲಿ ಮಹಿಳೆಯರ ಸುರಕ್ಷೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಲ್ಲಿಯವರೆಗೆ ಆ ಕುಟುಂಬಕ್ಕೆ ನ್ಯಾಯ ದೊರೆಯುವುದಿಲ್ಲ ಅಲ್ಲಿಯವರೆಗೆ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಸಂಪಾದಕೀಯ ನಿಲುವುಕಾಂಗ್ರೆಸ್ನ ರಾಜ್ಯದಲ್ಲಿ ಹಿಂದೂಗಳು ಯಾವಾಗಲೂ ಅಸುರಕ್ಷಿತವಾಗಿ ಇರುತ್ತಾರೆ ! ಕಾಂಗ್ರೆಸ್ನ ಸರಕಾರವೆಂದರೆ ಪಾಕಿಸ್ತಾನಿ ಆಡಳಿತ ಇದಂತೆ ! |
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews