
ರಾಯಗಡ (ಛತ್ತೀಸ್ಗಢ) – ನೀರಿನ ಶುಲ್ಕ ಪಾವತಿಸದ ಕಾರಣಕ್ಕಾಗಿ ಇಲ್ಲಿನ ಮುನ್ಸಿಪಲ್ ಕಾರ್ಪೊರೇಷನ್ ಶ್ರೀ ಹನುಮಾನ್ ಅವರಿಗೆ ನೋಟಿಸ್ ಕಳುಹಿಸಿದೆ. ’15 ದಿನದೊಳಗೆ ಹಣ ಪಾವತಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಈ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ. ಈ ನೋಟಿಸನ್ನು ಇಲ್ಲಿಯ ಬಜರಂಗಬಲಿ ದೇವಸ್ಥಾನಕ್ಕೆ ನೀಡಲಾಗಿದೆ; ಆದರೆ ನೋಟಿಸ್ ಸ್ವೀಕರಿಸುವವರ ಹೆಸರಿನ ಜಾಗದಲ್ಲಿ ‘ಹನುಮಾನಜೀ’ ಎಂದು ಉಲ್ಲೇಖಿಸಲಾಗಿದೆ. ವಿಶೇಷವೆಂದರೆ ಈ ದೇವಸ್ಥಾನದಲ್ಲಿ ನೀರಿನ ಒಂದು ನಲ್ಲಿಯೂ ಇಲ್ಲ. ದೇವಸ್ಥಾನದ ಪರಿಸರದಲ್ಲಿ ಯಾವ ನಲ್ಲಿಯೂ ಇಲ್ಲ. ಹೀಗಿರುವಗಲೂ ಈ ನೋಟಿಸನ್ನು ಜಾರಿ ಮಾಡಲಾಗಿದೆ.
छत्तीसगढ़: हनुमान जी को नोटिस जारी कर मांगा पानी का पैसा, 15 दिनों की दी मोहलत, दफ्तर भी बुलाया #Chhattisgarh #LordHanuman https://t.co/CQujt40hz8
— Hindustan (@Live_Hindustan) October 19, 2022
ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟೀಕರಣವನ್ನೂ ನೀಡಿದ್ದಾರೆ. ಅದರಂತೆ ‘ಅಮೃತ ಮಿಷನ’ ನಲ್ಲಿ ಜೋಡಣೆ ಯೋಜನೆಯ ಕಾಮಗಾರಿಯನ್ನು ಕಾರ್ಮಿಕರು ಮಾಡಿದ್ದರು. ಅದು ಕಂಪ್ಯೂಟರ್ನಲ್ಲಿ ದಾಖಲಾಗಿತ್ತು. ಹೀಗಾಗಿ ಈ ನೋಟಿಸನ್ನು ಜಾರಿ ಮಾಡಲಾಗಿದೆ. (ಕಂಪ್ಯೂಟರನಲ್ಲಿ ದಾಖಲೆಗಳನ್ನು ಸಹ ಹೇಗೆ ತಯಾರಿಸಲಾಗುತ್ತದೆ ಎಂಬುದಕ್ಕೆ ಇದು ಮಾದರಿಯಾಗಿದೆ ! – ಸಂಪಾದಕರು)
ಸಂಪಾದಕೀಯ ನಿಲುವುಆಡಳಿತವು ಹೇಗೆ ಕಾರ್ಯವನ್ನು ನಿರ್ವಹಿಸುತ್ತದೆ ಎಂಬುದೇ ಇದರಿಂದ ತಿಳಿಯುತ್ತದೆ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ