
ಮಂಗಳೂರು – ದೀಪಾವಳಿಯ ಹಬ್ಬಗಳನ್ನು ಆಧ್ಯಾತ್ಮಿಕವಾಗಿ ಆಚರಣೆ ಮಾಡೊಣ. ಪ್ರತಿಯೊಂದು ಕೃತಿಯಿಂದ ಆನಂದ ಪಡೆಯೋಣ. ಮನೆಯ ಸ್ವಚ್ಛತೆಯನ್ನು ಮಾಡುವುದರಿಂದ ಚೈತನ್ಯ ಸಿಗುತ್ತದೆ. ಹಾಗಾಗಿ ಈ ವರ್ಷ ದೀಪಾವಳಿಯ ಮುನ್ನ ಮನೆಯ ಸ್ವಚ್ಛತೆಯನ್ನು ಮಾಡೊಣ. ಅದೇ ರೀತಿ ನಮ್ಮಲ್ಲಿರುವ ದೋಷ-ಅಹಂ ನಿರ್ಮೂಲನೆ ಮಾಡಲು ಹಾಗೂ ಗುಣ ಸಂವರ್ಧನೆ ಮಾಡಲು ಸಹ ಧ್ಯೇಯವಿಟ್ಟು ಪ್ರಯತ್ನಿಸೋಣ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಮಾರ್ಗದರ್ಶನ ಮಾಡಿದರು. ಅವರು ದೀಪಾವಳಿ ನಿಮಿತ್ತ ಸನಾತನ ಸಂಸ್ಥೆಯ ವತಿಯಿಂದ ಅಯೋಜಿಸಿದ್ದ ಸತ್ಸಂಗ ಮಾರ್ಗದರ್ಶನ ಮಾಡಿದರು. ಸಾವಿರಕ್ಕೂ ಹೆಚ್ಚು ಸಾಧಕರು, ಧರ್ಮಪ್ರೇಮಿಗಳು ಇದರ ಲಾಭ ಪಡೆದರು.
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಸನಾತನ ಸಂಸ್ಥೆಯ ೫೭ ನೆಯ ಸಂತ ಪೂ. (ಶ್ರೀಮತಿ) ಆನಂದಿ ಪಾಟೀಲ ಅಜ್ಜಿಯವರಿಂದ ದೇಹತ್ಯಾಗ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!