
ಮಂಗಳೂರು – ದೀಪಾವಳಿಯ ಹಬ್ಬಗಳನ್ನು ಆಧ್ಯಾತ್ಮಿಕವಾಗಿ ಆಚರಣೆ ಮಾಡೊಣ. ಪ್ರತಿಯೊಂದು ಕೃತಿಯಿಂದ ಆನಂದ ಪಡೆಯೋಣ. ಮನೆಯ ಸ್ವಚ್ಛತೆಯನ್ನು ಮಾಡುವುದರಿಂದ ಚೈತನ್ಯ ಸಿಗುತ್ತದೆ. ಹಾಗಾಗಿ ಈ ವರ್ಷ ದೀಪಾವಳಿಯ ಮುನ್ನ ಮನೆಯ ಸ್ವಚ್ಛತೆಯನ್ನು ಮಾಡೊಣ. ಅದೇ ರೀತಿ ನಮ್ಮಲ್ಲಿರುವ ದೋಷ-ಅಹಂ ನಿರ್ಮೂಲನೆ ಮಾಡಲು ಹಾಗೂ ಗುಣ ಸಂವರ್ಧನೆ ಮಾಡಲು ಸಹ ಧ್ಯೇಯವಿಟ್ಟು ಪ್ರಯತ್ನಿಸೋಣ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ ಇವರು ಮಾರ್ಗದರ್ಶನ ಮಾಡಿದರು. ಅವರು ದೀಪಾವಳಿ ನಿಮಿತ್ತ ಸನಾತನ ಸಂಸ್ಥೆಯ ವತಿಯಿಂದ ಅಯೋಜಿಸಿದ್ದ ಸತ್ಸಂಗ ಮಾರ್ಗದರ್ಶನ ಮಾಡಿದರು. ಸಾವಿರಕ್ಕೂ ಹೆಚ್ಚು ಸಾಧಕರು, ಧರ್ಮಪ್ರೇಮಿಗಳು ಇದರ ಲಾಭ ಪಡೆದರು.
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ಸದ್ಗುರು ಅನುರಾಧಾ ವಾಡೇಕರ್ ಅವರ ಶುಭಹಸ್ತದಿಂದ ಮುಂಬಯಿನಲ್ಲಿ ಶ್ರೀ ಮಹಾಗಣಪತಿ ಮತ್ತು ಭೂಮಿ ಪೂಜೆ !
ಗುರುಕಾರ್ಯದ ಧ್ಯಾಸವಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆ ಅವರ ಬಗ್ಗೆ ಭಾವವಿರುವ ಪೂ. ಸಾಂತಪ್ಪ ಗೌಡ !
‘ನಮ್ಮ ಮನಸ್ಸಿನತ್ತ ನೋಡುವ ದೃಷ್ಟಿಕೋನವು ಹೇಗಿರಬೇಕು ?’, ಎಂಬುದರ ಬಗ್ಗೆ ಜ್ಞಾನಯೋಗಿ ಪೂ. ಅನಂತ ಆಠವಲೆ ಇವರ ಅಮೂಲ್ಯ ಮಾರ್ಗದರ್ಶನ !