ಇಬ್ಬರು ಯುವಕರ ಬಂಧನ

ಕಾನಪುರ (ಉತ್ತರ ಪ್ರದೇಶ) – ಕಾನಪುರ ಜಿಲ್ಲೆಯಲ್ಲಿನ ಪುಖರಾಯಾ ಗ್ರಾಮದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಅಕ್ರಮ ಮನೆಯನ್ನು ಕೆಡವಲು ಹೋದ ಪೊಲೀಸರ ಮೇಲೆ ಕೆಲ ಯುವಕರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಕಲ್ಲು ತೂರಾಟ ನಡೆಸುತ್ತಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಈ ಘಟನೆಯ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿದೆ. ಯುವಕರ ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಹಾಗೂ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದರು.
कानपुर में अवैध मकान गिरवाने पहुँची पुलिस पर ईंट-पत्थरों से हमला, 3 घायल: UP पुलिस ने छत पर चढ़ बरसाई लाठियाँ, 2 पत्थरबाज गिरफ्तार#Kanpurhttps://t.co/UvOalNH9sC
— ऑपइंडिया (@OpIndia_in) October 20, 2022
ಸಂಪಾದಕೀಯ ನಿಲುವುಪೋಲೀಸರ ಮೇಲೆ ಕಲ್ಲು ತೂರಲು ಧೈರ್ಯವಾಗುತ್ತದೆ ಎಂದರೆ ‘ಪೊಲೀಸರ ಭಯ ಉಳಿದಿಲ್ಲ’ ಎಂದೇ ಹೇಳಬೇಕಾಗುವುದು ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case