
ಅಜ್ಮೀರ್ (ರಾಜಸ್ಥಾನ) – ಪಂಜಾಬ್ ಪೊಲೀಸರು ಅಜ್ಮೀರ್ ದರ್ಗಾದ ಸೇವಕರು ಮತ್ತು ಅಂಜುಮನ್ ಸಂಸ್ಥೆಯ ಪದಾಧಿಕಾರಿಯೊಬ್ಬರ ಮಗ ತೌಸೀಫ್ ಚಿಶ್ತಿಯನ್ನು ಬಂಧಿಸಿದ್ದಾರೆ. ಖಲಿಸ್ತಾನಿ ಭಯೋತ್ಪಾದಕ ಚರತ್ ಸಿಂಗ್ಗೆ ಸಹಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವನನ್ನು ಬಂಧಿಸಲಾಗಿದೆ. ಚರತ್ ಸಿಂಗ್ ತನ್ನ ಸಹಚರರೊಂದಿಗೆ ಪಂಜಾಬನ ಮೊಹಾಲಿಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ದಾಳಿಗಾಗಿ ತೌಸೀಫ್ ಚರತ್ ಸಿಂಗ್ಗೆ ಪಿಸ್ತೂಲ್ ನೀಡಿದ್ದ. ಚರತ್ ಸಿಂಗ್ನನ್ನು ಮುಂಬಯಿನಲ್ಲಿ ಬಂಧಿಸಲಾಗಿದೆ. ಆತ ನೀಡಿದ ಮಾಹಿತಿಯ ಪ್ರಕಾರ ಒಂದು ಎಕೆ ೪೭ ರೈಫಲ್ ಮತ್ತು ೧೦೦ ಕಾಟ್ರಿಡ್ಜ್ಗಳನ್ನು ಪಂಜಾಬ್ನಿಂದ ವಶಪಡಿಸಿಕೊಳ್ಳಲಾಗಿದೆ. ಚರತ್ ಸಿಂಗ್ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯಾದ ‘ಬಬ್ಬರ್ ಖಾಲಸಾ’ದ ಭಯೋತ್ಪಾದಕನಾಗಿದ್ದಾನೆ.
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಕನ್ನಯ್ಯಾಲಾಲ್ ಹತ್ಯೆಗೆ ಸಂಬಂಧಿಸಿದಂತೆ ಅಜ್ಮೀರ್ ದರ್ಗಾದ ಸೇವಕನನ್ನು ಸಹ ಬಂಧಿಸಲಾಗಿತ್ತು. ಹಾಗೂ ಈ ದರ್ಗಾಕ್ಕೆ ಸಂಬಂಧಪಟ್ಟವರನ್ನೆಲ್ಲ ಕೂಲಂಕಷವಾಗಿ ತನಿಖೆ ನಡೆಸಬೇಕು ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case