
ಮೂರನೇ ಮಹಾಯುದ್ಧದ ಸಮಯದಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಹಿಂದೂಗಳ ರಕ್ಷಣೆ ಮಾಡಲು ಆಗುವುದಿಲ್ಲ; ಏಕೆಂದರೆ ಅವರಲ್ಲಿ ಆಧ್ಯಾತ್ಮಿಕ ಬಲ ಇಲ್ಲ. ಆ ಕಾಲದಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ಇಂದಿನಿಂದ ಸಾಧನೆ ಮಾಡಿ !’
ಎಲ್ಲಿ ಅರ್ಥ ಮತ್ತು ಕಾಮ ಇವುಗಳನ್ನು ಆಧರಿಸಿದ ಪಾಶ್ಚಾತ್ಯ ಸಂಸ್ಕೃತಿ ಮತ್ತು ಎಲ್ಲಿ ಧರ್ಮ ಮತ್ತು ಮೋಕ್ಷ ಇವುಗಳನ್ನು ಆಧರಿಸಿದ ಹಿಂದೂ ಸಂಸ್ಕೃತಿ !
ಹಿಂದೂಗಳು ಪಾಶ್ಚಾತ್ಯರ ಅಂಧಾನುಕರಣೆ ಮಾಡುತ್ತಿರುವುದರಿಂದ ಅವರೂ ಸಹ ವೇಗವಾಗಿ ವಿನಾಶದೆಡೆ ಮಾರ್ಗಕ್ರಮಣ ಮಾಡುತ್ತಿದ್ದಾರೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !