
‘೧೯೪೭ ರಲ್ಲಿ ದೇಶದ ವಿಭಜನೆಯಾಯಿತು ಇಸ್ಲಾಮಿ ರಾಷ್ಟ್ರವೆಂದು ಪಾಕಿಸ್ತಾನದ ನಿರ್ಮಿತಿಯಾಯಿತು. ಉಳಿದ ರಾಷ್ಟ್ರವನ್ನು ‘ಹಿಂದೂ ರಾಷ್ಟ್ರ’ವೆಂದು ಘೋಷಿಸಬೇಕಾಗಿತ್ತು ಆದರೆ ಹಾಗೆ ಆಗಲಿಲ್ಲ. ದೇಶದಲ್ಲಿ ಶೇ. ೮೦ ರಷ್ಟು ಹಿಂದೂಗಳಿರುವಾಗ ಭಾರತಕ್ಕೆ ‘ಹಿಂದೂ ರಾಷ್ಟ್ರ’ವೆಂದು ಏಕೆ ಘೋಷಿಸಲಾಗುವುದಿಲ್ಲ ? ಹಾಗಾಗಿ ಈ ದೇಶ ಹಿಂದೂ ರಾಷ್ಟ್ರವೆಂದು ಘೋಷಿಸುವ ವರೆಗೆ ನಾವು ಸುಮ್ಮನಿರಲ್ಲ’.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ರಾಷ್ಟ್ರದ ಬುನಾದಿ ಹಾಕುತ್ತಿರುವ ಸನಾತನ ಆಶ್ರಮದಲ್ಲಿ ನಾನು ಅದ್ಭುತ ಅನುಭೂತಿಯನ್ನು ಪಡೆದೆ ! – ಶ್ರೀ ಭಗವತ ಶರಣ ಮಹಂತ ರಾಧಾಕೃಷ್ಣ ಸ್ವಾಮಿ
ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸಿ !- Dr. Munna Kumar Sharma
ಪಾಕಿಸ್ತಾನದೊಂದಿಗೆ ಮಾತುಕತೆ ನಿಲ್ಲಿಸಬಾರದು, ವ್ಯಾಪಾರ ಮುಂದುವರಿಸಬೇಕು; ಆದರೆ ಪುಲ್ವಾಮಾದಂತಹ ದಾಳಿಯಾದರೆ, ಪ್ರತ್ಯುತ್ತರ ನೀಡಬೇಕು !
ಮಹಾರಾಷ್ಟ್ರ ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಕ್ರಮಣಕಾರಿಯಾದಂತಹ ಔರಂಗಜೇಬನ ಸಮಾಧಿಯ ಉದಾತ್ತೀಕರಣ ಮಾಡುತ್ತಿರುವುದೇಕೆ ?
ಸನಾತನದ ಆಶ್ರಮ ರಾಮನಾಥಿಯಲ್ಲಿ ಭಾವಪೂರ್ಣ ವಾತಾವರಣದಲ್ಲಿ ಶ್ರೀ ಚಂಡಿ ಹೋಮ ಸಂಪನ್ನ