ಪೊಲೀಸರಿಂದ ಖಾಲಿದನ ಬಂಧನ

ಔರಂಗಾಬಾದ (ಬಿಹಾರ) – ಇಲ್ಲಿ ಊರಿನವರು ಶ್ರೀ ಲಕ್ಷ್ಮೀದೇವಿಯ ಮೂರ್ತಿಯನ್ನು ತರುತ್ತಿರುವಾಗ ಮಹಂಮದ ಖಾಲಿದನು ಮೂರ್ತಿಯ ಮೇಲೆ ಕಲ್ಲು ಹೊಡೆದಿದ್ದರಿಂದ ಮೂರ್ತಿಯ ಕೈ ಮುರಿದಿದೆ. ಪೊಲೀಸರು ಖಾಲಿದನನ್ನು ಬಂಧಿಸಿದ್ದಾರೆ. ಈ ಘಟನೆಯಿಂದ ಊರಿನಲ್ಲಿ ಒತ್ತಡದ ವಾತಾವರಣ ನಿರ್ಮಾಣವಾಗಿದೆ.
ಸಂಪಾದಕೀಯ ನಿಲುವುಮುಸಲ್ಮಾನರಿಂದ ಮಹಂಮದ ಪೈಗಂಬರರ ಕಥಿತ ಅಪಮಾನ ಮಾಡುವವರ ಶಿರಚ್ಛೇದನ ಮಾಡಲಾಗುತ್ತದೆ, ಆದರೆ ಹಿಂದೂ ದೇವತೆಗಳ ಅಪಮಾನ ಮಾಡುವವರ ವಿರುದ್ಧ ಹಿಂದೂಗಳು ಕಾನೂನುಬದ್ಧ ಮಾರ್ಗದಿಂದ ಕಾರ್ಯಾಚರಣೆ ಮಾಡಲು ಪ್ರಯತ್ನಿಸುತ್ತಾರೆ ! ಆದರೂ ಜಾತ್ಯಾತೀತವಾದಿಗಳು ಹಾಗೂ ಪುರೋ(ಅಧೋ)ಗಾಮಿಗಳು ಹಿಂದೂಗಳನ್ನು ‘ತಾಲಿಬಾನಿ’, ಹಾಗೂ ಮತಾಂಧ ಮುಸಲ್ಮಾನರನ್ನು ‘ಶಾಂತತೆಯ ಪ್ರತೀಕ’ ಎಂದು ಹೇಳುತ್ತಾರೆ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!