ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಅಸುರಕ್ಷಿತ !

ಢಾಕಾ : ಬಾಂಗ್ಲಾದೇಶದ ದಿನಾಜಪುರ ಜಿಲ್ಲೆಯ ಗೋವಿಂದಪುರದಲ್ಲಿರುವ ಶ್ರೀ ಕಾಳಿ ದೇವಾಲಯದ ಮೇಲೆ ಜಿಹಾದಿ ಭಯೋತ್ಪಾದಕರು ಇತ್ತೀಚೆಗೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಜಿಹಾದಿಗಳು ದೇವಾಲಯವನ್ನು ಧ್ವಂಸಗೊಳಿಸಿದರು. ಸ್ಥಳೀಯ ಜಿಹಾದಿ ತುಷಾರ್ ಇಸ್ಲಾಮ್ ಮತ್ತು ಅವನ ಸ್ನೇಹಿತರು ದಾಳಿಯಲ್ಲಿ ಭಾಗಿಯಾಗಿದ್ದರು. ಈ ಬಗ್ಗೆ ‘ವಾಯ್ಸ್ ಆಫ್ ಹಿಂದೂಸ್’ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಷಾರ್ ಇಸ್ಲಾಮ್, ಬೇಲಾಲ್ ಉದ್ದೀನ್, ರಾಕಿ ಅಹ್ಮದ್ ಮತ್ತು ಅಸಾದುಜ್ಜಮನ್ ಅವರನ್ನು ಬಂಧಿಸಲಾಗಿದೆ.
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
ರಷ್ಯಾದ ರಾಯಭಾರಿಯನ್ನು ಕರೆಸಿ ತೀವ್ರ ವಿರೋಧಿಸಿದ ಭಾರತ !