
ನವದೆಹಲಿ : ಉಕ್ರೇನನಲ್ಲಿರುವ ಭಾರತೀಯ ಪ್ರಜೆಗಳು ತಕ್ಷಣವೇ ಉಕ್ರೇನ್ ತೊರೆಯಬೇಕು ಎಂದು ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ. ಇಂತಹ ಸಲಹೆ ನೀಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಉಕ್ರೇನ್ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿ ಮತ್ತು ಇತ್ತೀಚಿನ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರಾಯಭಾರ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಹಂಗೇರಿ, ಸೋಲ್ವಾಕಿಯಾ, ಮಾಲ್ಡೋವಾ, ಪೋಲೆಂಡ್, ರೊಮೇನಿಯಾದಂತಹ ಗಡಿ ರಾಷ್ಟ್ರಗಳ ಸಹಾಯದಿಂದ ನೀವು ಉಕ್ರೇನ್ನಿಂದ ಹೊರಬರಬಹುದು ಎಂದು ಅದು ಭಾರತೀಯರನ್ನು ಉದ್ದೇಶಿಸಿ ಹೇಳಿದ್ದಾರೆ.
Advisory to Indian Nationals in Ukraine@MEAIndia @DDNewslive @DDNational @PIB_India @IndianDiplomacy @eoiromania @IndiainPoland @IndiaInHungary @IndiaInSlovakia pic.twitter.com/kFR3qJKlJR
— India in Ukraine (@IndiainUkraine) October 25, 2022
ಭಾರತೀಯ ನಾಗರಿಕರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ಸಹ ಪ್ರಸಾರ ಮಾಡಲಾಗಿದೆ
ಭಾರತೀಯ ನಾಗರಿಕರ ನೆರವಿಗಾಗಿ ಮೂರು ಸಹಾಯವಾಣಿ ಸಂಖ್ಯೆಗಳು +೩೮೦೯೩೩೫೫೯೯೫೮, +೩೮೦೬೩೫೯೧೭೮೮೧ ಮತ್ತು +೩೮೦೬೭೮೭೪೫೯೪೫ ಅನ್ನು ರಾಯಭಾರ ಕಚೇರಿ ರವಾನಿಸಿದೆ.
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ