|

ನವದೆಹಲಿ: ‘ಸಿತರಂಗ್’ ಚಂಡಮಾರುತದಿಂದಾಗಿ ಬಾಂಗ್ಲಾದೇಶದಲ್ಲಿ ಕನಿಷ್ಠ ೨೪ ಜನರು ಸಾವನ್ನಪ್ಪಿದ್ದಾರೆ ಮತ್ತು ಚಂಡಮಾರುತದಿಂದ ಅವರನ್ನು ರಕ್ಷಿಸಲು ದೇಶದ ೧೫ ಜಿಲ್ಲೆಗಳಿಂದ ೨ ಲಕ್ಷ ೧೯ ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತವು ಭಾರತವನ್ನು ಪ್ರವೇಶಿಸಿದೆ ಮತ್ತು ಭಾರತೀಯ ಹವಾಮಾನ ಇಲಾಖೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಗಂಟೆಗೆ ೧೦೦ ರಿಂದ ೧೧೦ ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಬಂಗಾಳ ಮತ್ತು ಒಡಿಶಾದ ಹಲವಾರು ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.
Cyclone Sitrang: 24 dead as Bangladesh seeks to restore power to millions https://t.co/p7iAYUGLQ5
— The Guardian (@guardian) October 26, 2022
Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ
ಬುಲೆಟ್ ಟ್ರೇನ ಯೋಜನೆ ವಿಳಂಬಕ್ಕೆ ಭಾರತೀಯ ಸಚಿವರ ನಡವಳಿಕೆಯೇ ಕಾರಣ
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia