|

ನವದೆಹಲಿ: ‘ಸಿತರಂಗ್’ ಚಂಡಮಾರುತದಿಂದಾಗಿ ಬಾಂಗ್ಲಾದೇಶದಲ್ಲಿ ಕನಿಷ್ಠ ೨೪ ಜನರು ಸಾವನ್ನಪ್ಪಿದ್ದಾರೆ ಮತ್ತು ಚಂಡಮಾರುತದಿಂದ ಅವರನ್ನು ರಕ್ಷಿಸಲು ದೇಶದ ೧೫ ಜಿಲ್ಲೆಗಳಿಂದ ೨ ಲಕ್ಷ ೧೯ ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತವು ಭಾರತವನ್ನು ಪ್ರವೇಶಿಸಿದೆ ಮತ್ತು ಭಾರತೀಯ ಹವಾಮಾನ ಇಲಾಖೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಗಂಟೆಗೆ ೧೦೦ ರಿಂದ ೧೧೦ ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಬಂಗಾಳ ಮತ್ತು ಒಡಿಶಾದ ಹಲವಾರು ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.
Cyclone Sitrang: 24 dead as Bangladesh seeks to restore power to millions https://t.co/p7iAYUGLQ5
— The Guardian (@guardian) October 26, 2022
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine