ಸಿಂಹಭೂಮ (ಜಾರ್ಖಂಡ) : ೨೩ ಗೋವುಗಳ ಬಿಡುಗಡೆ : ಎರಡು ಗೋವುಗಳ ಸಾವು

ಸಿಂಹಭೂಮ (ಜಾರ್ಖಂಡ) – ಪೊಲೀಸರು ಇಲ್ಲಿ ತೈಲ ಟ್ಯಾಂಕರ್ವೊಂದನ್ನು ಪರಿಶೀಲಿಸಿದಾಗ ಅದರಲ್ಲಿ ಗೋವುಗಳನ್ನು ತುಂಬಿರುವುದು ಪತ್ತೆಯಾಯಿತು. ಇದರಲ್ಲಿ ಒಟ್ಟು ೨೩ ಹಸುಗಳು ಪತ್ತೆಯಾಗಿವೆ. ಅದರಲ್ಲಿ ಎರಡು ಗೋವುಗಳು ಉಸಿರುಗಟ್ಟಿ ಸಾವನ್ನಪ್ಪಿದ್ದವು. ಈ ಟ್ಯಾಂಕರ್ ಬಂಗಾಲಕ್ಕೆ ಹೋಗುತ್ತಿತ್ತು. ಟ್ಯಾಂಕರ್ ಚಾಲಕ ಶೇಖ ಮೆರಾಜನನ್ನು ಪೊಲೀಸರು ಬಂಧಿಸಿದ್ದಾರೆ. ವಶಪಡಿಸಿಕೊಂಡ ಗೋವುಗಳನ್ನು ಪೊಲೀಸರು ಗೋಶಾಲೆಗೆ ಒಪ್ಪಿಸಿದ್ದಾರೆ. ಈ ತಪಾಸಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಳ್ಳುತ್ತಿದೆ. ಈ ಟ್ಯಾಂಕರ್ನ ವಿನ್ಯಾಸವನ್ನು ಗೋವುಗಳ ಸಾಗಣೆಗೆ ಅನುಕೂಲವಾಗುವಂತೆ ಬದಲಾಯಿಸಲಾಗಿತ್ತು.
Jharkhand: 23 cows with legs, mouth tied found inside tanker, driver held https://t.co/ip6gSHpJGH
— TOI Cities (@TOICitiesNews) October 26, 2022
ಸಂಪಾದಕೀಯ ನಿಲುವುದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ದಿನನಿತ್ಯ ಗೋವುಗಳ ಹತ್ಯೆ ಹಾಗೂ ಕಳ್ಳಸಾಗಣೆ ನಡೆಯುತ್ತಿರುವಾಗ ಕೇಂದ್ರ ಸರಕಾರವು ಗೋಹತ್ಯೆ ನಿಷೇಧಿಸುವ ಕಾನೂನನ್ನು ಜಾರಿಗೊಳಿಸಬೇಕು ಎಂಬುದು ಗೋಪ್ರೇಮಿ ಮತ್ತು ಧರ್ಮಪ್ರೇಮಿಗಳ ಅಪೇಕ್ಷೆ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ