ಸಿಂಹಭೂಮ (ಜಾರ್ಖಂಡ) : ೨೩ ಗೋವುಗಳ ಬಿಡುಗಡೆ : ಎರಡು ಗೋವುಗಳ ಸಾವು

ಸಿಂಹಭೂಮ (ಜಾರ್ಖಂಡ) – ಪೊಲೀಸರು ಇಲ್ಲಿ ತೈಲ ಟ್ಯಾಂಕರ್ವೊಂದನ್ನು ಪರಿಶೀಲಿಸಿದಾಗ ಅದರಲ್ಲಿ ಗೋವುಗಳನ್ನು ತುಂಬಿರುವುದು ಪತ್ತೆಯಾಯಿತು. ಇದರಲ್ಲಿ ಒಟ್ಟು ೨೩ ಹಸುಗಳು ಪತ್ತೆಯಾಗಿವೆ. ಅದರಲ್ಲಿ ಎರಡು ಗೋವುಗಳು ಉಸಿರುಗಟ್ಟಿ ಸಾವನ್ನಪ್ಪಿದ್ದವು. ಈ ಟ್ಯಾಂಕರ್ ಬಂಗಾಲಕ್ಕೆ ಹೋಗುತ್ತಿತ್ತು. ಟ್ಯಾಂಕರ್ ಚಾಲಕ ಶೇಖ ಮೆರಾಜನನ್ನು ಪೊಲೀಸರು ಬಂಧಿಸಿದ್ದಾರೆ. ವಶಪಡಿಸಿಕೊಂಡ ಗೋವುಗಳನ್ನು ಪೊಲೀಸರು ಗೋಶಾಲೆಗೆ ಒಪ್ಪಿಸಿದ್ದಾರೆ. ಈ ತಪಾಸಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಳ್ಳುತ್ತಿದೆ. ಈ ಟ್ಯಾಂಕರ್ನ ವಿನ್ಯಾಸವನ್ನು ಗೋವುಗಳ ಸಾಗಣೆಗೆ ಅನುಕೂಲವಾಗುವಂತೆ ಬದಲಾಯಿಸಲಾಗಿತ್ತು.
Jharkhand: 23 cows with legs, mouth tied found inside tanker, driver held https://t.co/ip6gSHpJGH
— TOI Cities (@TOICitiesNews) October 26, 2022
ಸಂಪಾದಕೀಯ ನಿಲುವುದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ದಿನನಿತ್ಯ ಗೋವುಗಳ ಹತ್ಯೆ ಹಾಗೂ ಕಳ್ಳಸಾಗಣೆ ನಡೆಯುತ್ತಿರುವಾಗ ಕೇಂದ್ರ ಸರಕಾರವು ಗೋಹತ್ಯೆ ನಿಷೇಧಿಸುವ ಕಾನೂನನ್ನು ಜಾರಿಗೊಳಿಸಬೇಕು ಎಂಬುದು ಗೋಪ್ರೇಮಿ ಮತ್ತು ಧರ್ಮಪ್ರೇಮಿಗಳ ಅಪೇಕ್ಷೆ ! |
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !