
ತುಮಕೂರು – ಕ್ರೈಸ್ತ ಮಿಶನರಿಗಳಿಂದ ಮತಾಂತರಕ್ಕಾಗಿ ಶ್ರೀಮದ್ ಭಗವತಗೀತೆಯನ್ನು ಹೋಲುವ ‘ಗೀತಯೇ ನಿನ್ನ ಜ್ಞಾನ ಅಮೃತ’, ಹೆಸರಿನ ಪುಸ್ತಕಗಳನ್ನು ಹಂಚಲಾಗುತ್ತಿದೆ, ಎಂದು ಬಜರಂಗದಳದಿಂದ ಪೊಲೀಸರಿಗೆ ದೂರು ನೀಡಲಾಗಿದೆ. ಈ ಪುಸ್ತಕದ ಮಾರಾಟ ತಡೆಯುವುದಕ್ಕೆ ಬಜರಂಗದಳ ಒತ್ತಾಯಿಸಿದೆ. ಈ ಪುಸ್ತಕ ನವದೆಹಲಿಯ ಕಬಿರ ಪ್ರಿಂಟಿಂಗ್ ಪ್ರೆಸ್ನಿಂದ ಪ್ರಕಾಶಿಸಲಾಗಿದೆ. ಈ ಪುಸ್ತಕದಲ್ಲಿ ಬ್ರಹ್ಮ ದೇವರನ್ನು ‘ಬಾಬಾ ಆದಮ’, ಮಹಾದೇವರಿಗೆ ‘ಮಹಮ್ಮದ’ ಎಂಬಂತೆ ಉಲ್ಲೇಖಿಸಲಾಗಿದೆ. ಜೈನ್ ಪಂಥದಿಂದ ಪೂಜಿಸಲಾಗುವ ಆದಿನಾಥ ಇವರು ‘ಬಾಬಾ ಆದಮ’ ರೂಪದಲ್ಲಿ ಜನಿಸಿದರು. ಬಾಬಾ ಆದಮ ಬ್ರಹ್ಮನ ಗ್ರಹದಿಂದ ಬಂದಿರುವರು. ಅವರು ಬ್ರಹ್ಮನ ಅವತಾರವಾಗಿದ್ದಾರೆ, ಎಂದು ಹೇಳಲಾಗಿದೆ. ಪೊಲೀಸರ ಹೇಳಿಕೆಯ ಪ್ರಕಾರ ತುಮಕೂರಿನಲ್ಲಿ ಕ್ರೈಸ್ತ ಮಿಶನರಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಮತಾಂತರಕ್ಕಾಗಿ ಅಭಿಯಾನ ನಡೆಸಲಾಗುತ್ತಿದೆ.
ಸಂಪಾದಕೀಯ ನಿಲುವುಕರ್ನಾಟಕದಲ್ಲಿ ಭಾಜಪ ಸರಕಾರ ಇರುವಾಗ ಈ ರೀತಿಯ ಧೈರ್ಯ ಹೇಗೆ ಆಗುತ್ತದೆ ?, ಎಂದು ಹಿಂದೂಗಳ ಮನಸ್ಸಿನಲ್ಲಿ ಪ್ರಶ್ನೆ ಉದ್ಭವಿಸುತ್ತಿದೆ ! ಈಗ ಸರಕಾರವು ಇದರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ ! |
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein