
ವಾರಣಾಸಿ (ಉತ್ತರಪ್ರದೇಶ) – ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡ ಇಲ್ಲಿನ ಜ್ಞಾನವಾಪಿ ಪ್ರಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಪ್ರಕರಣದ ಕಕ್ಷಿದಾರರಲ್ಲಿ ಒಂದಾಗಿರುವ ‘ವಿಶ್ವ ವೈದಿಕ ಸನಾತನ ಸಂಘ’ವು ಯೋಗಿ ಆದಿತ್ಯನಾಥ ಅವರಿಗೆ ‘ಪವರ್ ಆಫ್ ಅಟಾರ್ನಿ’ (ನಿಯಮಗಳು ಮತ್ತು ಷರತ್ತುಗಳೊಂದಿಗೆ ಸಂಪೂರ್ಣ ಅಧಿಕಾರ) ನೀಡಲಿದೆ. ಜ್ಞಾನವಾಪಿಯಲ್ಲಿರುವ ಶಿವಲಿಂಗದ ‘ಕಾರ್ಬನ್ ಡೇಟಿಂಗ್’ ಮಾಡಬಾರದು ಎಂದು ಇದೇ ತಂಡ ನ್ಯಾಯಾಲಯದಲ್ಲಿ ಆಗ್ರಹಿಸಿತ್ತು.
ज्ञानवापी मस्जिद केस: सीएम योगी को मिले पावर ऑफ अटॉर्नी, जानें क्या है विश्व वैदिक सनातन संघ की मांग #YogiAdityanath #GyanvapiMasjid https://t.co/yLy01KXQoj
— ZEE HINDUSTAN (@ZeeHindustan_) October 30, 2022
ವಿಶ್ವ ವೈದಿಕ ಸನಾತನ ಸಂಘದ ಮುಖ್ಯಸ್ಥ ಜಿತೇಂದ್ರ ಸಿಂಗ ವಿಸೇನ್ ಮಾತನಾಡಿ, ಜ್ಞಾನವಾಪಿ ಪರಿಸರಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳೂ ನಮ್ಮಿಂದಲೇ ದಾಖಲಾಗಿದ್ದವು; ಆದರೆ ಪ್ರಸ್ತುತ ನಾವು ಕೇವಲ ೫ ಪ್ರಕರಣಗಳನ್ನು ನೋಡುತ್ತಿದ್ದೇವೆ. ಈ ಐದೂ ಪ್ರಕರಣಗಳ ಎಲ್ಲಾ ಅಧಿಕಾರಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ನೀಡಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಮುಂದುವರಿದಿದ್ದು, ಅದನ್ನು ನವೆಂಬರ್ ೧೫ ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!