
ವಾರಣಾಸಿ (ಉತ್ತರಪ್ರದೇಶ) – ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕೂಡ ಇಲ್ಲಿನ ಜ್ಞಾನವಾಪಿ ಪ್ರಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಪ್ರಕರಣದ ಕಕ್ಷಿದಾರರಲ್ಲಿ ಒಂದಾಗಿರುವ ‘ವಿಶ್ವ ವೈದಿಕ ಸನಾತನ ಸಂಘ’ವು ಯೋಗಿ ಆದಿತ್ಯನಾಥ ಅವರಿಗೆ ‘ಪವರ್ ಆಫ್ ಅಟಾರ್ನಿ’ (ನಿಯಮಗಳು ಮತ್ತು ಷರತ್ತುಗಳೊಂದಿಗೆ ಸಂಪೂರ್ಣ ಅಧಿಕಾರ) ನೀಡಲಿದೆ. ಜ್ಞಾನವಾಪಿಯಲ್ಲಿರುವ ಶಿವಲಿಂಗದ ‘ಕಾರ್ಬನ್ ಡೇಟಿಂಗ್’ ಮಾಡಬಾರದು ಎಂದು ಇದೇ ತಂಡ ನ್ಯಾಯಾಲಯದಲ್ಲಿ ಆಗ್ರಹಿಸಿತ್ತು.
ज्ञानवापी मस्जिद केस: सीएम योगी को मिले पावर ऑफ अटॉर्नी, जानें क्या है विश्व वैदिक सनातन संघ की मांग #YogiAdityanath #GyanvapiMasjid https://t.co/yLy01KXQoj
— ZEE HINDUSTAN (@ZeeHindustan_) October 30, 2022
ವಿಶ್ವ ವೈದಿಕ ಸನಾತನ ಸಂಘದ ಮುಖ್ಯಸ್ಥ ಜಿತೇಂದ್ರ ಸಿಂಗ ವಿಸೇನ್ ಮಾತನಾಡಿ, ಜ್ಞಾನವಾಪಿ ಪರಿಸರಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳೂ ನಮ್ಮಿಂದಲೇ ದಾಖಲಾಗಿದ್ದವು; ಆದರೆ ಪ್ರಸ್ತುತ ನಾವು ಕೇವಲ ೫ ಪ್ರಕರಣಗಳನ್ನು ನೋಡುತ್ತಿದ್ದೇವೆ. ಈ ಐದೂ ಪ್ರಕರಣಗಳ ಎಲ್ಲಾ ಅಧಿಕಾರಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ನೀಡಲಾಗುವುದು. ಈ ಸಂಬಂಧ ಕಾನೂನು ಪ್ರಕ್ರಿಯೆ ಮುಂದುವರಿದಿದ್ದು, ಅದನ್ನು ನವೆಂಬರ್ ೧೫ ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !