
ನವ ದೆಹಲಿ – ಭಾರತೀಯ ನೋಟುಗಳ ಮೇಲೆ ಶ್ರೀ ಲಕ್ಷ್ಮಿ ಮತ್ತು ಶ್ರೀ ಗಣೇಶನ ಚಿತ್ರಗಳನ್ನು ಮುದ್ರಿಸುವಂತೆ ಒತ್ತಾಯಿಸಿದ ದೆಹಲಿಯ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ ಅವರು ಮೌಲವಿಗಳಿಗೆ ಪ್ರತಿವರ್ಷ ೧೮ ಸಾವಿರ ರೂಪಾಯಿ ಗೌರವಧನವನ್ನು ಕೊಡುತ್ತಿದ್ದಾರೆ. ಆದರೆ ಅವರು ಹಿಂದೂ ದೇವಾಲಯಗಳ ಅರ್ಚಕರಿಗೆ, ಗುರುದ್ವಾರಾಗಳ ಗ್ರಂಥಿಗಳಿಗೆ ಮತ್ತು ಚರ್ಚ್ಗಳ ಪಾದ್ರಿಗಳಿಗೆ ಎಂದಾದರೂ ೧೮ ಸಾವಿರ ರೂಪಾಯಿ ಗೌರವಧನವನ್ನು ಕೊಟ್ಟಿದ್ದಾರೆಯೇ ?, ಎಂದು ಕೇಂದ್ರ ಸಚಿವ ಅನುರಾಗ ಠಾಕೂರ ಪ್ರಶ್ನಿಸಿದ್ದಾರೆ.
ಠಾಕುರ ತಮ್ಮ ಮಾತನ್ನು ಮುಂದುವರೆಸುತ್ತಾ, ಕೇಜ್ರಿವಾಲ ಅರಾಜಕತೆಯ ಸಂಕೇತವಾಗಿದ್ದಾರೆ. ತಮ್ಮ ಸರಕಾರದಿಂದಲೇ ಮಾಡಲಾಗಿರುವ ಭ್ರಷ್ಟಾಚಾರದ ಆರೋಪಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಅವರು ನೋಟುಗಳ ಮೇಲೆ ದೇವತೆಗಳ ಚಿತ್ರಗಳನ್ನು ಮುದ್ರಿಸಲು ಒತ್ತಾಯಿಸಿದ್ದಾರೆ. ಕೇಜ್ರಿವಾಲ ಅವರು ಶ್ರೀರಾಮಮಂದಿರವನ್ನು ವಿರೋಧಿಸಿದರು, ದೇವತೆಗಳನ್ನು ಅವಮಾನಿಸಿದರು ಮತ್ತು ಈಗ ಅವರು ಇಂತಹ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ ಎಂದು ಹೇಳಿದರು.
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ