
ನವ ದೆಹಲಿ – ಭಾರತೀಯ ನೋಟುಗಳ ಮೇಲೆ ಶ್ರೀ ಲಕ್ಷ್ಮಿ ಮತ್ತು ಶ್ರೀ ಗಣೇಶನ ಚಿತ್ರಗಳನ್ನು ಮುದ್ರಿಸುವಂತೆ ಒತ್ತಾಯಿಸಿದ ದೆಹಲಿಯ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ ಅವರು ಮೌಲವಿಗಳಿಗೆ ಪ್ರತಿವರ್ಷ ೧೮ ಸಾವಿರ ರೂಪಾಯಿ ಗೌರವಧನವನ್ನು ಕೊಡುತ್ತಿದ್ದಾರೆ. ಆದರೆ ಅವರು ಹಿಂದೂ ದೇವಾಲಯಗಳ ಅರ್ಚಕರಿಗೆ, ಗುರುದ್ವಾರಾಗಳ ಗ್ರಂಥಿಗಳಿಗೆ ಮತ್ತು ಚರ್ಚ್ಗಳ ಪಾದ್ರಿಗಳಿಗೆ ಎಂದಾದರೂ ೧೮ ಸಾವಿರ ರೂಪಾಯಿ ಗೌರವಧನವನ್ನು ಕೊಟ್ಟಿದ್ದಾರೆಯೇ ?, ಎಂದು ಕೇಂದ್ರ ಸಚಿವ ಅನುರಾಗ ಠಾಕೂರ ಪ್ರಶ್ನಿಸಿದ್ದಾರೆ.
ಠಾಕುರ ತಮ್ಮ ಮಾತನ್ನು ಮುಂದುವರೆಸುತ್ತಾ, ಕೇಜ್ರಿವಾಲ ಅರಾಜಕತೆಯ ಸಂಕೇತವಾಗಿದ್ದಾರೆ. ತಮ್ಮ ಸರಕಾರದಿಂದಲೇ ಮಾಡಲಾಗಿರುವ ಭ್ರಷ್ಟಾಚಾರದ ಆರೋಪಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಅವರು ನೋಟುಗಳ ಮೇಲೆ ದೇವತೆಗಳ ಚಿತ್ರಗಳನ್ನು ಮುದ್ರಿಸಲು ಒತ್ತಾಯಿಸಿದ್ದಾರೆ. ಕೇಜ್ರಿವಾಲ ಅವರು ಶ್ರೀರಾಮಮಂದಿರವನ್ನು ವಿರೋಧಿಸಿದರು, ದೇವತೆಗಳನ್ನು ಅವಮಾನಿಸಿದರು ಮತ್ತು ಈಗ ಅವರು ಇಂತಹ ಬೇಡಿಕೆಗಳನ್ನು ಮುಂದಿಡುತ್ತಿದ್ದಾರೆ ಎಂದು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ