
ಶೋಪಿಯಾ (ಜಮ್ಮು ಮತ್ತು ಕಾಶ್ಮೀರ) – ಇಲ್ಲಿಯ ಕಲ್ಲರ್ ಪ್ರದೇಶದಿಂದ ಇಬ್ಬರು ಮತ್ತು ಮೋಹಂದಪೋರಾದಿಂದ ೧ ಹೀಗೆ ಮೂವರು ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಿವೆ. ಗೌಹರ್ ಮಂಜೂರು ಭಟ್, ಆಬಿದ್ ಹುಸೇನ್ ಮತ್ತು ಆದಿಲ್ ಗನಿ ಹೀಗೆ ಆ ಮೂರು ಮಂದಿಯ ಹೆಸರಾಗಿದೆ.
ಸಂಪಾದಕೀಯ ನಿಲುವುಇಂತಹ ಭಯೋತ್ಪಾದಕರಿಗೆ ಗಲ್ಲು ಶಿಕ್ಷೆಯಾಗಲು ಆಡಳಿತವು ಪ್ರಯತ್ನಿಸಬೇಕು ! |
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
ಸರಕಾರದ ಮುಂದೆ ನಾವು ೩ ಬೇಡಿಕೆಗಳನ್ನು ಇಟ್ಟಿದ್ದೇವೆ!
ಭಾರತ-ನೇಪಾಳ ಗಡಿಯ ಮೂಲಕ ಆಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಖಲಿಸ್ತಾನಿ ಪ್ರತ್ಯೇಕತಾವಾದಿ, ಅಮೆರಿಕನ್ ಪ್ರಜೆಯೊಂದಿಗೆ ಬಂಧನ
ಹಿಮಾಚಲ ಪ್ರದೇಶ – ನೈಸರ್ಗಿಕ ವಿಕೋಪದಿಂದ ₹೧,೦೦೦ ಕೋಟಿ ಹಾನಿ