
ಬೆಂಗಳೂರು (ಕರ್ನಾಟಕ) : ಇಲ್ಲಿಯ ನ್ಯಾಯಾಲಯವು ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಫೈಜ್ ರಾಶೀದ್ಗೆ ೫ ವರ್ಷಗಳ ಜೈಲು ಶಿಕ್ಷೆ ಮತ್ತು ೧೦ ಸಾವಿರ ರೂಪಾಯಿ ದಂಡ ವಿಧಿಸಿದೆ. ಆತ ಕೆಲವು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ೪೦ ಸೈನಿಕರು ಹುತಾತ್ಮರಾಗಿದ್ದರು ಎಂದು ಫೇಸ್ಬುಕ್ನಲ್ಲಿ ಪ್ರಸಾರ ಮಾಡುವ ಮೂಲಕ ತನ್ನ ಸಂತೋಷವನ್ನು ವ್ಯಕ್ತಪಡಿಸಿದ್ದನು. ನಂತರ ಆತನನ್ನು ಬಂಧಿಸಲಾಯಿತು. ಅಂದಿನಿಂದ ಅವನು ಜೈಲಿನಲ್ಲಿದ್ದಾನೆ.
Bengaluru: Faiz Rasheed gets 5-year jail term for celebrating Pulwama terrorist attack on Facebook https://t.co/LCqlv9P3dC
— OpIndia.com (@OpIndia_com) November 1, 2022
ಸಂಪಾದಕೀಯ ನಿಲುವುಇಂತಹವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬೇಕಿಲ್ಲ ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !