ಈ ೪ ಜನರ ಮಾಹಿತಿ ನೀಡುವವರಿಗೆ ಎನ್.ಐ.ಎನ್. ಬಹುಮಾನ ನೀಡಲಿದೆ !

ಬೆಂಗಳೂರು (ಕರ್ನಾಟಕ) – ಭಾಜಪದ ಯುವ ಮೋರ್ಚಾ ಸಮಿತಿಯ ಸದಸ್ಯ ಪ್ರವೀಣ ನೆಟ್ಟಾರು ಇವರನ್ನು ಜುಲೈ ತಿಂಗಳಲ್ಲಿ ಬಳ್ಳಾರೆಯಲ್ಲಿ ಅವರ ಬ್ರಾಯಲಯ ಅಂಗಡಿ ಎದರು ರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ೩ ಮತಾಂಧ ಮುಸಲ್ಮಾನರು ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಈ ಹತ್ಯೆಯ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’) ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ೪ ಸದಸ್ಯರ ಮಾಹಿತಿ ನೀಡುವವರಿಗೆ ನಗದು ಬಹುಮಾನ ಘೋಷಿಸಿದೆ. ಇದರಲ್ಲಿ ಮಹಮ್ಮದ್ ಮುಸ್ತಫಾ ಮತ್ತು ಥುಫೈಲ್ ಎಂ.ಹೆಚ್ ಇವರಿಬ್ಬರ ಮೇಲೆ ತಲಾ ಐದು ಲಕ್ಷ ಹಾಗೂ ಉಮರ ಫಾರೂಖ ಎಂ.ಆರ್ ಮತ್ತು ಅಬೂಬಕರ್ ಸಿದ್ಧಿಕೀ ಇವರ ಸುಳಿವು ನೀಡಿದ ವರಿಗೆ ತಲಾ ಎರಡು ಲಕ್ಷ ಪ್ರತ್ಯೇಕವಾಗಿ ಬಹುಮಾನ ಘೋಷಿಸಲಾಗಿದೆ. ಈ ಹತ್ಯೆಯ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಶಫೀಕ್ ಬಳೆರೆ ಮತ್ತು ಜಾಕಿರ್ ಸಾವನೂರ್ ಇವರನ್ನು ಬಂಧಿಸಿದ್ದಾರೆ.
NIA has announced a cash reward for those who will provide information about four banned #PFI members wanted BJP Yuva morcha worker
Praveen Nettaru murder case. pic.twitter.com/Sm628FjfAr— Organiser Weekly (@eOrganiser) November 2, 2022
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case