ಕಾಂಗ್ರೆಸ್ಸಿನ ಕರ್ನಾಟಕ ಪ್ರದೇಶಾಧ್ಯಕ್ಷ ಸತೀಶ ಜಾರಕಿಹೊಳಿ ಇವರ ಸಂಶೋಧನೆ !

ಬೆಳಗಾವಿ – ಹಿಂದೂ, ಇದು ಪರ್ಶಿಯನ ಶಬ್ದವಾಗಿದೆ. ಇದರ ಅರ್ಥ ಬಹಳ ಅಶ್ಲೀಲವಾಗಿದೆ. ನೀವು ಜಾಲತಾಣದಲ್ಲಿ ಇದರ ಬಗ್ಗೆ ಮಾಹಿತಿ ಪಡೆಯಬಹುದು. ಕೆಲವು ಜನರು ಈ ವಿದೇಶಿ ಶಬ್ದಗಳ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ ಅದು ಏಕೆ ಎಂದು ನನಗೆ ತಿಳಿಯುತ್ತಿಲ್ಲ. ಒಂದು ವಿದೇಶಿ ಶಬ್ದವನ್ನು ನಮ್ಮ ಮೇಲೆ ಏಕೆ ಹೇರುತ್ತಿದ್ದಾರೆ, ಈ ವಿಷಯದ ಬಗ್ಗೆ ವ್ಯಾಪಕ ಚರ್ಚೆಯಾಗಬೇಕು, ಎಂಬ ಹೇಳಿಕೆ ಕಾಂಗ್ರೆಸ್ಸಿನ ಕರ್ನಾಟಕ ಪ್ರದೇಶಾಧ್ಯಕ್ಷ ಸತೀಶ ಜಾರಕಿಹೊಳಿ ಇವರು ನಿಪ್ಪಾಣಿಯ ಒಂದು ಕಾರ್ಯಕ್ರಮದಲ್ಲಿ ಮಾತನಾಡುವಾಗ ನೀಡಿದರು. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ.
Word ‘#Hindu‘ comes from Persian language, it’s meaning is very dirty, says top Karnakata #Congress leader #SatishJarkiholihttps://t.co/r7UoGt6p0S
— India TV (@indiatvnews) November 7, 2022
ಸಂಪಾದಕೀಯ ನಿಲುವುಯಾರು ಹೀನ ಗುಣಗಳ ನಾಶ ಮಾಡುತ್ತಾನೋ ಅವನು ಹಿಂದೂ, ಎಂದು ಭಾರತೀಯ ಧರ್ಮ ಗ್ರಂಥದಲ್ಲಿ ಹಿಂದೂ ಶಬ್ದದ ಅರ್ಥವನ್ನು ಹೇಳಲಾಗಿದೆ. ಇದನ್ನು ಸತೀಶ ಜಾರಕಿಹೊಳಿ ಇವರು ಅಭ್ಯಾಸ ಮಾಡಿಲ್ಲ ಎಂದು ಈ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ ! |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case