
ಕೊಲ್ಕತ್ತಾ (ಬಂಗಾಲ) – ಕೊಲ್ಕತ್ತಾ ಪೋಲೀಸರ ವಿಶೇಷ ಕೃತಿ ದಳದಿಂದ ದಕ್ಷಿಣ ೨೪ ಪರಗಣಾ ಜಿಲ್ಲೆಯಿಂದ ಅಲ್ ಕಾಯ್ದಾ ಭಾರತೀಯ ಉಪಖಂಡ, ಎಂಬ ಭಯೋತ್ಪಾದಕ ಸಂಘಟನೆಯ ಮುನಿರುದ್ದೀನ್ ಖಾನ್ ಎಂಬ ೨೦ ವರ್ಷದ ಭಯೋತ್ಪಾದಕನನ್ನು ಬಂಧಿಸಿದ್ದಾರೆ. ಈ ಭಯೋತ್ಪಾದಕನು ಮುಸಲ್ಮಾನ ಯುವಕರನ್ನು ಈ ಸಂಘಟನೆಯಲ್ಲಿ ಸೇರಿಸಿಕೊಳ್ಳಲು ನಕಲ್ಳಿ ಭಾರತಿಯ ಗುರುತಿನ ಚೀಟಿ ತಯಾರಿಸುವ ಕೆಲಸ ಮಾಡುತ್ತಿದ್ದನು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation