
ಕೊಲ್ಕತ್ತಾ (ಬಂಗಾಲ) – ಕೊಲ್ಕತ್ತಾ ಪೋಲೀಸರ ವಿಶೇಷ ಕೃತಿ ದಳದಿಂದ ದಕ್ಷಿಣ ೨೪ ಪರಗಣಾ ಜಿಲ್ಲೆಯಿಂದ ಅಲ್ ಕಾಯ್ದಾ ಭಾರತೀಯ ಉಪಖಂಡ, ಎಂಬ ಭಯೋತ್ಪಾದಕ ಸಂಘಟನೆಯ ಮುನಿರುದ್ದೀನ್ ಖಾನ್ ಎಂಬ ೨೦ ವರ್ಷದ ಭಯೋತ್ಪಾದಕನನ್ನು ಬಂಧಿಸಿದ್ದಾರೆ. ಈ ಭಯೋತ್ಪಾದಕನು ಮುಸಲ್ಮಾನ ಯುವಕರನ್ನು ಈ ಸಂಘಟನೆಯಲ್ಲಿ ಸೇರಿಸಿಕೊಳ್ಳಲು ನಕಲ್ಳಿ ಭಾರತಿಯ ಗುರುತಿನ ಚೀಟಿ ತಯಾರಿಸುವ ಕೆಲಸ ಮಾಡುತ್ತಿದ್ದನು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !