
ಕೊಲ್ಕತ್ತಾ (ಬಂಗಾಲ) – ಕೊಲ್ಕತ್ತಾ ಪೋಲೀಸರ ವಿಶೇಷ ಕೃತಿ ದಳದಿಂದ ದಕ್ಷಿಣ ೨೪ ಪರಗಣಾ ಜಿಲ್ಲೆಯಿಂದ ಅಲ್ ಕಾಯ್ದಾ ಭಾರತೀಯ ಉಪಖಂಡ, ಎಂಬ ಭಯೋತ್ಪಾದಕ ಸಂಘಟನೆಯ ಮುನಿರುದ್ದೀನ್ ಖಾನ್ ಎಂಬ ೨೦ ವರ್ಷದ ಭಯೋತ್ಪಾದಕನನ್ನು ಬಂಧಿಸಿದ್ದಾರೆ. ಈ ಭಯೋತ್ಪಾದಕನು ಮುಸಲ್ಮಾನ ಯುವಕರನ್ನು ಈ ಸಂಘಟನೆಯಲ್ಲಿ ಸೇರಿಸಿಕೊಳ್ಳಲು ನಕಲ್ಳಿ ಭಾರತಿಯ ಗುರುತಿನ ಚೀಟಿ ತಯಾರಿಸುವ ಕೆಲಸ ಮಾಡುತ್ತಿದ್ದನು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram