
ಕೊಲ್ಕತ್ತಾ (ಬಂಗಾಲ) – ಕೊಲ್ಕತ್ತಾ ಪೋಲೀಸರ ವಿಶೇಷ ಕೃತಿ ದಳದಿಂದ ದಕ್ಷಿಣ ೨೪ ಪರಗಣಾ ಜಿಲ್ಲೆಯಿಂದ ಅಲ್ ಕಾಯ್ದಾ ಭಾರತೀಯ ಉಪಖಂಡ, ಎಂಬ ಭಯೋತ್ಪಾದಕ ಸಂಘಟನೆಯ ಮುನಿರುದ್ದೀನ್ ಖಾನ್ ಎಂಬ ೨೦ ವರ್ಷದ ಭಯೋತ್ಪಾದಕನನ್ನು ಬಂಧಿಸಿದ್ದಾರೆ. ಈ ಭಯೋತ್ಪಾದಕನು ಮುಸಲ್ಮಾನ ಯುವಕರನ್ನು ಈ ಸಂಘಟನೆಯಲ್ಲಿ ಸೇರಿಸಿಕೊಳ್ಳಲು ನಕಲ್ಳಿ ಭಾರತಿಯ ಗುರುತಿನ ಚೀಟಿ ತಯಾರಿಸುವ ಕೆಲಸ ಮಾಡುತ್ತಿದ್ದನು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !