|

ತಿರುವನಂತಪುರಂ (ಕೇರಳ) – ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕ ಎಸ್.ಕೆ. ಶ್ರೀನಿವಾಸನ್ ಇವರ ಹತ್ಯೆಯ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಳಾ ದಳದ ಅಧಿಕಾರಿ ಅನಿಲ ಕುಮಾರ ಇವರಿಗೆ ಅಪರಿಚಿತ ವ್ಯಕ್ತಿಗಳಿಂದ ಜೀವ ಬೆದರಿಕೆ ನೀಡಲಾಗಿದೆ. ಈ ಪ್ರಕರಣದಲ್ಲಿ ಫಲಕ್ಕಡ ಪೊಲೀಸರಲ್ಲಿ ದೂರು ದಾಖಲಿಸಲಾಗಿದ್ದೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಶ್ರೀನಿವಾಸನ್ ಇವರ ಹತ್ಯೆ ಏಪ್ರಿಲ್ ೧೬, ೨೦೨೨ ರಂದು ಮಾಡಲಾಗಿತ್ತು. ಈ ಹತ್ಯೆಯ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (‘ಪಿ.ಎಫ್.ಐ.ನ) ರಾಜಕೀಯ ಶಾಖೆ ಇರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜನರು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಈ ಹತ್ಯೆಯ ಪ್ರಕರಣದಲ್ಲಿ ಇಲ್ಲಿಯವರೆಗೆ ಪಿ.ಎಫ್.ಐ.ನ ೩೪ ಕಾರ್ಯಕರ್ತರನ್ನು ಬಂಧಿಸಲಾಗಿದೆ.
“Keep a coffin ready”, Officer probing Kerala RSS Swayamsevak’s murder gets death threat from PFI https://t.co/c3aZHbwmfT
— Organiser Weekly (@eOrganiser) November 8, 2022
ಸಂಪಾದಕೀಯ ನಿಲುವುಪಿ.ಎಫ್.ಐ. ಮೇಲೆ ನಿಷೇಧ ಹೇರಿದ್ದರು ಕೂಡ ಈ ರೀತಿಯ ಚಟುವಟಿಕೆ ನಡೆಯುತ್ತಲೇ ಇರುವುದು, ಈ ರೀತಿಯ ಬೆದರಿಕೆಯಿಂದ ತಿಳಿದು ಬರುತ್ತದೆ. ಇದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ ಪಿ.ಎಫ್.ಐ. ಎಂಬು ಹುಳುವನ್ನು ಬೇರಸಹಿತ ನಷ್ಟ ಮಾಡಲು ಇನ್ನೂ ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳಬೇಕು ! |
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !