
ಭಾಗ್ಯನಗರ – ಮೊಹಮ್ಮದ ಪೈಗಂಬರರ ಬಗ್ಗೆ ತಥಾಕಥಿತ ಟಿಪ್ಪಣೆಗೆ ಸಂಬಂಧಿಸಿದಂತೆ ಭಾಜಪದ ಅಮಾನತುಗೊಂಡ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ರಾಜಾ ಸಿಂಗ ಠಾಕೂರ ಅವರಿಗೆ ಉಚ್ಚನ್ಯಾಯಾಲಯವು ಜಾಮೀನು ನೀಡಿದೆ. ತೆಲಂಗಾಣ ಪೊಲೀಸರು ಅವರನ್ನು ಪ್ರತಿಬಂಧಾತ್ಮಕ ತನಿಖೆ ಕಾಯ್ದೆಯಡಿ ಬಂಧಿಸಿದ್ದರು.
पैगंबर मोहम्मद पर टिप्पणी करने वाले बीजेपी के निलंबित विधायक टी राजा को जमानत, ये है शर्तें#BJP https://t.co/Yctiszf2sH
— TV9 Bharatvarsh (@TV9Bharatvarsh) November 9, 2022
ಆಗಸ್ಟ್ನಲ್ಲಿ ರಾಜಾ ಸಿಂಗ ಅವರು ಮೊಹಮ್ಮದ ಪೈಗಂಬರರ ಬಗ್ಗೆ ಒಂದು ‘ಯೂಟ್ಯೂಬ್ ವಿಡಿಯೋ’ದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದಾರೆಂದು ಆರೋಪಿಸಲಾಗಿತ್ತು. ಇದರ ನಂತರ ಭಾಜಪವು ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಈ ವಿಡಿಯೋ ಹಾಸ್ಯ ಕಲಾವಿದ ಮುನಾವರ ಫಾರೂಕಿಯ ವ್ಯಂಗ್ಯಾತ್ಮಕ ಕಾರ್ಯಕ್ರಮಕ್ಕೆ ಅವರು ನೀಡಿದ್ದ ಪ್ರತಿಕ್ರಿಯೆಯಾಗಿತ್ತು ಎಂದು ಶಾಸಕ ರಾಜಾ ಸಿಂಗ ಹೇಳಿದ್ದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ