
ನವದೆಹಲಿ – ವಾರಣಾಸಿಯಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕಿರುವ ಶಿವಲಿಂಗದ ಬಗ್ಗೆ ಸಂರಕ್ಷಣೆ ನೀಡುವ ಹಿಂದೆ ನೀಡಿರುವ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ಕಾಯಂ ಇರಿಸಿದೆ. ಮುಂದಿನ ಆದೇಶದವರೆಗೆ ಸಂರಕ್ಷಣೆ ನೀಡಲು ನ್ಯಾಯಾಲಯ ಹೇಳಿದೆ. ಇದರ ಜೊತೆಗೆ ಈ ಪ್ರಕರಣದಲ್ಲಿ ಉತ್ತರ ನೀಡಲು ಹಿಂದೂ ಪಕ್ಷಕ್ಕೆ ೩ ವಾರದ ಕಾಲಾವಕಾಶ ನೀಡಲಾಗಿದೆ. ಮೆ ೧೭ ರಂದು ವಿಚಾರಣೆ ಸಮಯದಲ್ಲಿ ಸರ್ವೋಚ್ಚ ನ್ಯಾಯಾಲಯವು ಸಂರಕ್ಷಣೆಯ ಆದೇಶ ನೀಡಿತ್ತು. ಈ ಆದೇಶ ಹೆಚ್ಚಿಸಲು ಹಿಂದೂ ಪಕ್ಷವು ಅರ್ಜಿ ದಾಖಲಿಸಿತ್ತು.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!