ಶ್ರೀರಾಮ ಜನ್ಮ ಭೂಮಿಯ ಬದಲು ಮಸೀದಿಗಾಗಿ ಜಾಗ ನೀಡಲಾಗಿತ್ತು !

ಅಯೋಧ್ಯ (ಉತ್ತರಪ್ರದೇಶ) – ಶ್ರೀರಾಮ ಜನ್ಮ ಭೂಮಿ ಮೊಕದ್ದಮೆಯ ತೀರ್ಪು ನೀಡುವಾಗ ಸರ್ವೋಚ್ಚ ನ್ಯಾಯಾಲಯವು ಮುಸಲ್ಮಾನ ಪಕ್ಷದವರಿಗೆ ಅಯೋಧ್ಯೆಯಲ್ಲಿ ಮಸೀದಿ ಕಟ್ಟುವುದಕ್ಕಾಗಿ ೫ ಎಕರೆ ಭೂಮಿ ನೀಡುವ ಆದೇಶ ನೀಡಿತ್ತು. ಅದರ ನಂತರ ಉತ್ತರ ಪ್ರದೇಶ ಸರಕಾರದಿಂದ ಮುಸಲ್ಮಾನರಿಗೆ ಅಯೋಧ್ಯೆಯಲ್ಲಿ ೫ ಎಕರೆ ಭೂಮಿ ನೀಡಲಾಯಿತು. ಈಗ ಅಲ್ಲಿ ಮಸೀದಿ ಕಟ್ಟುವ ಕಾಮಗಾರಿ ನಡೆಯುತ್ತಿದೆ. ಈ ಮಸೀದಿಗಾಗಿ ದಾನವೆಂದು ಹಣ ಸಿಗುತ್ತಿದೆ, ಅದರಲ್ಲಿ ಶೇಕಡ ೪೦ ರಷ್ಟು ದಾನ ಹಿಂದೂಗಳ ನೀಡಿರುವುದು ಬೆಳಕಿಗೆ ಬಂದಿದೆ. ಶೇಕಡ ೩೦ ರಷ್ಟು ದಾನ ಕಂಪನಿಗಳಿಂದ ಹಾಗೂ ಶೇಕಡ ೩೦ ರಷ್ಟು ಮುಸಲ್ಮಾನರಿಂದ ದೊರೆತಿದೆ.
Hindus contribute 40% of donations for Ayodhya Mosque against 30% by Muslims which was declared haram by Islamists, construction yet to starthttps://t.co/rr04WqbSKz
— OpIndia.com (@OpIndia_com) November 12, 2022
೧. ಮಸೀದಿಯ ಟ್ರಸ್ಟನ ಸಚಿವ ಅತಹರ್ ಹುಸೇನ್ ಇವರು, ಆಗಸ್ಟ್ ೨೦೨೦ ರಲ್ಲಿ ದಾನದ ವಿಷಯವಾಗಿ ಬ್ಯಾಂಕ್ನ ಖಾತೆಯ ಮಾಹಿತಿ ನೋಡಿದರೆ, ಅದರ ಪ್ರಕಾರ ನಮಗೆ ೪೦ ಲಕ್ಷ ರೂಪಾಯ ದೊರೆತಿದೆ. ಇದರಲ್ಲಿ ಶೇಕಡ ೩೦ ರಷ್ಟು ಹಣ ಕಂಪೆನಿಗಳಿಂದ, ಶೇಕಡ ೩೦ ರಷ್ಟು ಮುಸಲ್ಮಾನರಿಂದ ಮತ್ತು ಶೇಕಡ ೪೦ ರಷ್ಟು ಹಣ ಹಿಂದೂಗಳಿಂದ ದೊರೆತಿದೆ, ಎಂದು ಹೇಳಿದರು.
೨. ಐಸ್ಟನ ಮಾಹಿತಿಯ ಪ್ರಕಾರ ಗುಪ್ತ ದಾನ ನೀಡುವವರಲ್ಲಿ ಹಿಂದುಗಳ ಸಂಖ್ಯೆ ಹೆಚ್ಚಾಗಿದೆ. ಮಸೀದಿಗಾಗಿ ದಾನ ನೀಡುವವರಲ್ಲಿ ಮೊಟ್ಟಮೊದಲನೆಯ ೧೧ ಜನರು ಹಿಂದೂಗಳೇ ಆಗಿದ್ದಾರೆ ಎಂದು ಹೇಳಿದೆ.
ಸಂಪಾದಕೀಯ ನಿಲುವು
|
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!