
ಪ್ರಾಕ್ಶಿರಃ ಶಯನೇ ವಿದ್ಯಾತ್ ಧನಮ್ ಆಯುಶ್ಚ ದಕ್ಷಿಣೇ |
ಪಶ್ಚಿಮೇ ಪ್ರಬಲಾ ಚಿನ್ತಾ ಹಾನಿಮೃತ್ಯುರಥೋತ್ತರೇ ||
– ಆಚಾರಮಯೂಖ
ಅರ್ಥ : ‘ಪೂರ್ವದಿಕ್ಕಿಗೆ ತಲೆ ಇಟ್ಟು ಮಲಗಿದರೆ ಧನ, ದಕ್ಷಿಣ ದಿಕ್ಕಿಗೆ ತಲೆ ಇಟ್ಟು ಮಲಗಿದರೆ ಆಯುಷ್ಯ ಪ್ರಾಪ್ತಿಯಾಗುತ್ತದೆ. ಪಶ್ಚಿಮ ದಿಕ್ಕಿಗೆ ತಲೆ ಇಟ್ಟು ಮಲಗಿದರೆ ಚಿಂತೆ ಹೆಚ್ಚುತ್ತದೆ, ಉತ್ತರದಿಕ್ಕಿಗೆ ತಲೆ ಇಟ್ಟು ಮಲಗಿದರೆ ಹಾನಿಯಾಗುತ್ತದೆ ಅಥವಾ ಮೃತ್ಯುವನ್ನು ಬರಮಾಡಿಕೊಳ್ಳುತ್ತೇವೆ.
ತಾತ್ಪರ್ಯ : ಪಶ್ಚಿಮ ಅಥವಾ ಉತ್ತರ ಈ ದಿಕ್ಕುಗಳಲ್ಲಿ ತಲೆ ಇಟ್ಟು ಮಲಗಬಾರದು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨.೧೧.೨೦೨೨)
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ
ಔಷಧೀಯ ಸಸ್ಯಗಳನ್ನು ಹೇಗೆ ಬೆಳೆಸಬೇಕು ?
‘ಎನ್ಸಿಇಆರ್ಟಿ’ ಮೂರನೇ ತರಗತಿಯ ಪುಸ್ತಕದಲ್ಲಿ ‘ಎಐ’ (ಕೃತಕ ಬುದ್ಧಿಮತ್ತೆ) ಮತ್ತು 6ನೇ ತರಗತಿಯಿಂದ 8ನೇ ತರಗತಿಯ ವಿಜ್ಞಾನ ಪುಸ್ತಕಗಳಲ್ಲಿ ಆಯುರ್ವೇದ ಸೇರ್ಪಡೆ.
ಪತಂಜಲಿ ಆಯುರ್ವೇದ ಆಸ್ಪತ್ರೆಯಲ್ಲಿ ಈಗ ವಿವಿಧ ರೋಗಗಳಿಗೆ ಚಿಕಿತ್ಸೆ ಸಿಗಲಿದೆ
ಒಗ್ಗರಣೆ ಅವಲಕ್ಕಿ ಪಿತ್ತಕಾರಕವೇ ?